Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕ್ ಪರಮಾಣು ಸಂಘರ್ಷದ ಹೇಳಿಕೆಗೆ ಈ ತಿರುಗೇಟು ಕೊಟ್ಟ ಭಾರತ

11/08/2025 3:18 PM

K.N Rajanna Resigns: ಸಚಿವ ಸ್ಥಾನಕ್ಕೆ ರಾಜೀನಾಮೆ, ಕೆ.ಎನ್. ರಾಜಣ್ಣ ಹೇಳಿದ್ದೇನು?

11/08/2025 3:11 PM

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ: ಇದು ಫಸ್ಟ್ ರಿಯಾಕ್ಷನ್

11/08/2025 3:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » K.N Rajanna Resigns: ಸಚಿವ ಸ್ಥಾನಕ್ಕೆ ರಾಜೀನಾಮೆ, ಕೆ.ಎನ್. ರಾಜಣ್ಣ ಹೇಳಿದ್ದೇನು?
KARNATAKA

K.N Rajanna Resigns: ಸಚಿವ ಸ್ಥಾನಕ್ಕೆ ರಾಜೀನಾಮೆ, ಕೆ.ಎನ್. ರಾಜಣ್ಣ ಹೇಳಿದ್ದೇನು?

By kannadanewsnow0711/08/2025 3:11 PM
  • ಅವಿನಾಶ್‌ ಆರ್ ಭೀಮಸಂದ್ರ

ಬೆಂಗಳೂರು: ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಹೈಕಮಾಂಡ್‌ ಸೂಚನೆ ಹಿನ್ನಲೆಯಲ್ಲಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸಿಎಂ ಭೇಟಿಯಾಗುತ್ತಿದ್ದೇನೆ, ನಾನು ಯಾವತ್ತು ಕೂಡ ನಾನು ಅಧಿಕಾರಕ್ಕೆ ಅಂಟಿಕೊಂಡವನ್ನಲ್ಲ. ಹೈಕಮಾಂಡ್‌ ಯಾವ ಕಾರಣಕ್ಕೆ ಸಿಟ್ಟಾಗಿದೆ ಎನ್ನುವುದು ಗೊತ್ತಿಲ್ಲ ಅಂಥ ಅವರು ಹೇಳಿದರು. ಎಲ್ಲವನ್ನು ಸಂಜೆ ವೇಳೆಗೆ ಹೇಳುವೆ ಅಂತ ತಿಳಿಸಿದರು. ಇನ್ನೂ ಸಿಎಂ ಅವರನ್ನು ಭೇಟಿಯಾದ ಬಳಿಕ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವೆ ಅಂತ ಹೇಳಿದರು.

ಹೈಕಮಾಂಡ್ ಸೂಚನೆ ಹಿನ್ನಲೆ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಹೈಕಮಾಂಡ್‌ ಜೊತೆಗೆ ನೇರವಾಗಿ ಸಿಟ್ಟಾಗಿದ್ದ ರಾಜಣ್ಣ ಹೈಕಮಾಂಡ್‌ ನಾಯಕರ ವಿರುದ್ದವೇ ಮಾತನಾಡಿದ್ದು ಈಗ ಅವರ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಸದ್ಯ ಸಿಎಂ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿರುವ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜಣ್ಣ, ಈ ಹಿಂದೆ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಣ್ಣ 1972 ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಕ್ಯಾತಸಂದ್ರ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅದೇ ಅವಧಿಯಲ್ಲಿ ಅವರ ಸಾರ್ವಜನಿಕ ಜೀವನ ಪ್ರಾರಂಭವಾಯಿತು. 1976 ರಲ್ಲಿ, ಅವರು ಕ್ಯಾತಸಂದ್ರ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದರು, 1980 ಮತ್ತು 1984 ರ ನಡುವೆ ತುಮಕೂರು ಜಿಲ್ಲಾ ಘಟಕದ ಐಎನ್‌ಸಿಯ ಯುವ ಕಾಂಗ್ರೆಸ್ ವಿಭಾಗದ ಮುಖ್ಯಸ್ಥರಾಗಿದ್ದರು.

ಕೆಲವು ದಿನಗಳ ಹಿಂದೆ ತಮ್ಮನ್ನು ‘ಮಧುಬಲೆ’ಗೆ (ಹನಿಟ್ರ್ಯಾಪ್‌) ಕೆಡವಲು ಯತ್ನಿಸಿದ ಪ್ರಕರಣದ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಆದರೆ ತನಿಖಾ ತಂಡ ಕೆ.ಎನ್. ರಾಜಣ್ಣ ಅವರ ಆರೋಪ ಸುಳ್ಳು ಅಂತ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಕೆಎನ್‌ ರಾಜಣ್ಣ ಅವರು ಇತ್ತೀಚೆಗೆ ಪಕ್ಷ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಮಾತನಾಡಿದ್ದರು. ಇನ್ನೂ ಲೋಕಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದನ್ನು ಸ್ಮರಿಸಿಕೊಳ್ಳಬಹುದಾಗಿದೆ. ಇದಲ್ಲದೇ ಬಹಿರಂಗವಾಗವಾಗಿಯೇ ಅವರು ಹೈಕಮಾಂಡ್‌ ವಿರುದ್ದ ಅಸಮಾಧನವನ್ನು ವ್ಯಕ್ತಪಡಿಸಿದ್ದರು.

K.N Rajanna Resigns: Resignation from the ministerial post K.N Rajanna Resigns: ಸಚಿವ ಸ್ಥಾನಕ್ಕೆ ರಾಜೀನಾಮೆ K.N. What did Rajanna say? ಕೆ.ಎನ್. ರಾಜಣ್ಣ ಹೇಳಿದ್ದೇನು?
Share. Facebook Twitter LinkedIn WhatsApp Email

Related Posts

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ: ಇದು ಫಸ್ಟ್ ರಿಯಾಕ್ಷನ್

11/08/2025 3:09 PM1 Min Read

ಧರ್ಮಸ್ಥಳ ಕೇಸ್: ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪ ಕೋರಿ MLC ಡಿಎಸ್ ಅರುಣ್ ಸಭಾಪತಿಗೆ ಪತ್ರ

11/08/2025 2:57 PM1 Min Read

BREAKING: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ‘ರಾಜೀನಾಮೆ’, | K.N Rajanna Resigns

11/08/2025 2:50 PM1 Min Read
Recent News

ಪಾಕ್ ಪರಮಾಣು ಸಂಘರ್ಷದ ಹೇಳಿಕೆಗೆ ಈ ತಿರುಗೇಟು ಕೊಟ್ಟ ಭಾರತ

11/08/2025 3:18 PM

K.N Rajanna Resigns: ಸಚಿವ ಸ್ಥಾನಕ್ಕೆ ರಾಜೀನಾಮೆ, ಕೆ.ಎನ್. ರಾಜಣ್ಣ ಹೇಳಿದ್ದೇನು?

11/08/2025 3:11 PM

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ: ಇದು ಫಸ್ಟ್ ರಿಯಾಕ್ಷನ್

11/08/2025 3:09 PM

ಧರ್ಮಸ್ಥಳ ಕೇಸ್: ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪ ಕೋರಿ MLC ಡಿಎಸ್ ಅರುಣ್ ಸಭಾಪತಿಗೆ ಪತ್ರ

11/08/2025 2:57 PM
State News
KARNATAKA

K.N Rajanna Resigns: ಸಚಿವ ಸ್ಥಾನಕ್ಕೆ ರಾಜೀನಾಮೆ, ಕೆ.ಎನ್. ರಾಜಣ್ಣ ಹೇಳಿದ್ದೇನು?

By kannadanewsnow0711/08/2025 3:11 PM KARNATAKA 2 Mins Read

ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಹೈಕಮಾಂಡ್‌ ಸೂಚನೆ ಹಿನ್ನಲೆಯಲ್ಲಿ ಅವರು…

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ: ಇದು ಫಸ್ಟ್ ರಿಯಾಕ್ಷನ್

11/08/2025 3:09 PM

ಧರ್ಮಸ್ಥಳ ಕೇಸ್: ವಿಧಾನ ಪರಿಷತ್ ಕಲಾಪದಲ್ಲಿ ಪ್ರಸ್ತಾಪ ಕೋರಿ MLC ಡಿಎಸ್ ಅರುಣ್ ಸಭಾಪತಿಗೆ ಪತ್ರ

11/08/2025 2:57 PM

BREAKING: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ‘ರಾಜೀನಾಮೆ’, | K.N Rajanna Resigns

11/08/2025 2:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.