BREAKING: ‘ಕೆ.ಎನ್ ರಾಜಣ್ಣ ರಾಜೀನಾಮೆ’ ಅಂಗೀಕರಿಸಿದ ‘ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಬ್ಲೋಟ್’

ಬೆಂಗಳೂರು: ತೀವ್ರ ಕುತೂಹಲ, ದಿಢೀರ್ ಬೆಳವಣಿಗೆ ಎನ್ನುವಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂತಹ ರಾಜೀನಾಮೆಯನ್ನು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ದರು. ಅವರು ರಾಜ್ಯಪಾಲರಿಗೆ ರವಾನಿಸಿದ್ದರು. ಇದೀಗ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವ ಕೆಎನ್ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಶೀಘ್ರವೇ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ದಿಢೀರ್ ಬೆಳವಣಿಗೆ ಎನ್ನುವಂತೆ ಕಾಂಗ್ರೆಸ್ ಹೈಕಮಾಂಡ್ ಸಹಕಾರ ಸಚಿವ ಕೆ.ಎನ್ … Continue reading BREAKING: ‘ಕೆ.ಎನ್ ರಾಜಣ್ಣ ರಾಜೀನಾಮೆ’ ಅಂಗೀಕರಿಸಿದ ‘ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಬ್ಲೋಟ್’