BREAKING: ಕೆ.ಆರ್ ನಗರ ‘ಸಂತ್ರಸ್ತೆ ಕಿಡ್ನ್ಯಾಪ್’ ಕೇಸ್: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಕೆ ಆರ್ ನಗರದಲ್ಲಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದಂತ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಕೆ ಆರ್ ನಗರದಲ್ಲಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಮಧು, ಮನು ಹಾಗೂ ಸುಜಯ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇಂದು ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರು, ಮಧು, ಮನು ಹಾಗೂ ಸುಜಯ್ ಗೆ ನ್ಯಾಯಾಂಗ ಬಂಧನ … Continue reading BREAKING: ಕೆ.ಆರ್ ನಗರ ‘ಸಂತ್ರಸ್ತೆ ಕಿಡ್ನ್ಯಾಪ್’ ಕೇಸ್: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ