BIG NEWS: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಪಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ

ಬೆಂಗಳೂರು: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ನೀರು ಸೋರಿಕೆಯಾಗುತ್ತಿಲ್ಲ. ಅಣೆಕಟ್ಟಿಗೆ ಯಾವುದೇ ತರಹದ ಅಪಾಯವಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, “ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ … Continue reading BIG NEWS: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಪಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ