BIGG NEWS : ನ.21 ರಿಂದ ಬಸವನಗುಡಿಯಲ್ಲಿ ಐತಿಹಾಸಿಕ ‘ಕಡಲೆಕಾಯಿ ಪರಿಷೆ’ ಆರಂಭ : ಕೆಂಪಾಂಬುಂಧಿ ಕೆರೆಯಲ್ಲಿ ತೆಪ್ಪೋತ್ಸವ |Kadlekai Parishe

ಬೆಂಗಳೂರು : ಬೆಂಗಳೂರಿನ ಬಸವನಗುಡಿಯಲ್ಲಿ ನವೆಂಬರ್ 21 ರಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭವಾಗಲಿದ್ದು. ಈ ವರ್ಷ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದೆ ಎಂದು ಬಸವಗುಡಿ ಕ್ಷೇತ್ರದ ಶಾಸಕ ಎಲ್ ಎ ರವಿಸುಬ್ರಮಣ್ಯ ತಿಳಿಸಿದ್ದಾರೆ. ಈ ಹಿಂದೆ ಕಡಲೆಕಾಯಿ ಪರಿಷೆಯ ವೇಳೆ ಕೆಂಪಾಂಬುಂಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ ನಡೆಸಲಾಗುತ್ತಿತ್ತು, ಆದರೆ ಇತ್ತೀಚಿನ ವರ್ಷದಲ್ಲಿ ಇದು ಸ್ಥಗಿತಗೊಂಡಿದ್ದು, ಈ ವರ್ಷ ಮತ್ತೆ ಕೆಂಪಾಂಬುಂಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ ನಡೆಸಲು ತೀರ್ಮಾನಿಸಲಾಗಿದೆ ಎಂದರು, ನಾಲ್ಕು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಕಡಲೆಕಾಯಿ … Continue reading BIGG NEWS : ನ.21 ರಿಂದ ಬಸವನಗುಡಿಯಲ್ಲಿ ಐತಿಹಾಸಿಕ ‘ಕಡಲೆಕಾಯಿ ಪರಿಷೆ’ ಆರಂಭ : ಕೆಂಪಾಂಬುಂಧಿ ಕೆರೆಯಲ್ಲಿ ತೆಪ್ಪೋತ್ಸವ |Kadlekai Parishe