ಮದ್ದೂರಿನ ಮಾದರಿ ಕ್ಷೇತ್ರಕ್ಕೆ ಕದಲೂರಿನಿಂದಲೇ ಮುನ್ನುಡಿ: ಶಾಸಕ ಕೆ.ಎಂ.ಉದಯ್

ಮಂಡ್ಯ: ನನ್ನ ಶಾಸಕ ಸ್ಥಾನದ ಆಡಳಿತಾವಧಿಯಲ್ಲಿ ಮದ್ದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಬಯಕೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಕದಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ತುಮಕೂರು – ಮದ್ದೂರು ರಾಜ್ಯ ಹೆದ್ದಾರಿಯಿಂದ ಕದಲೂರು ಮಾರ್ಗವಾಗಿ ನಿಡಘಟ್ಟ ಗ್ರಾಮದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆವರೆಗೆ ಅಂದಾಜು 20 ಕೋಟಿ ವೆಚ್ಚದಲ್ಲಿ ಹೈಟೆಕ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಹಿಂದೆ … Continue reading ಮದ್ದೂರಿನ ಮಾದರಿ ಕ್ಷೇತ್ರಕ್ಕೆ ಕದಲೂರಿನಿಂದಲೇ ಮುನ್ನುಡಿ: ಶಾಸಕ ಕೆ.ಎಂ.ಉದಯ್