ಪ್ರತಿ ಪಕ್ಷದಿಂದ ಕಾಡುಗೊಲ್ಲ ಮುಖಂಡರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಬೇಕು – ಶಿವು ಯಾದವ್ ಆಗ್ರಹ

ರಾಮನಗರ: ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳಿಂದ ತಲಾ ಐವರು ಕಾಡುಗೊಲ್ಲ ಸಮುದಾಯದ ಮುಖಂಡರಿಗೆ ಟಿಕೆಟ್ ಕೊಡಬೇಕು ಎಂಬುದಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಶಿವು ಯಾದವ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು ಕಾಡುಗೊಲ್ಲ ಸಮುದಾಯವನ್ನು ಕೇಂದ್ರ ಸರ್ಕಾರವು ಪರಿಶಿಷ್ಟ ವರ್ಗಕ್ಕೆ ಸೇರಿಸಿ ತ್ವರಿತವಾಗಿ ಆದೇಶ ಹೊರಡಿಸಬೇಕು ಎಂಬುದಾಗಿ ಒತ್ತಾಯಿಸಿದರು. ಇಡಿ ಕಿರಿಕುಳ ವಿರುದ್ಧ ಮುಂದುವರೆದ ಕಾಂಗ್ರೆಸ್ ಹೋರಾಟ: ಜು.26ರಂದು ಮೌನ್ ಸತ್ಯಾಗ್ರಹ ಕಾಡುಗೊಲ್ಲ ಸಮುದಾಯದ ಕುಲಶಾಸ್ತ್ರೀಯ … Continue reading ಪ್ರತಿ ಪಕ್ಷದಿಂದ ಕಾಡುಗೊಲ್ಲ ಮುಖಂಡರಿಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಬೇಕು – ಶಿವು ಯಾದವ್ ಆಗ್ರಹ