BREAKING NEWS: ಕೈ ಶಾಸಕ ರಿಜ್ವಾನ್​​ ಅರ್ಷದ್ ಬೆಂಬಲಿಗರು ಗೂಂಡಾಗಿರಿ ಆರೋಪ; ರಾತ್ರೋರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

ಬೆಂಗಳೂರು: ನಗರದ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್​​ ಅರ್ಷದ್ ಬೆಂಬಲಿಗರು ಗೂಂಡಾಗಿರಿ ನಡೆಸಿರುವ ಆರೋಪ ಕೇಳಿಬಂದಿದೆ. BIGG NEWS: ಏತ ನೀರಾವರಿ ಯೋಜನೆಗೆ ಶೀಘ್ರದಲ್ಲೇ ಅನುಮೋದನೆ: ಸಚಿವ ಗೋವಿಂದ ಕಾರಜೋಳ   ಸೋನಂ ಮಿಶ್ರಾ ಎಂಬ ಮಹಿಳೆಯ ಮನೆಗೆ ರಾತ್ರೋರಾತ್ರಿ ನುಗ್ಗಿ ಚಿನ್ನಾಭರಣವನ್ನು ದೋಚಿದ್ದಾರೆ. ರಿಚರ್ಡ್ಸ್ ಪಾರ್ಕ್ ಬಳಿಯ ಹರ್ಮನ್​ ರಿಗಾಲಿಯಾ ಅಪಾರ್ಟ್​ಮೆಂಟ್​​ನಲ್ಲಿ ದೆಹಲಿ ಮೂಲದ  ಸೋನಂ ಮಿಶ್ರಾ ವಾಸವಾಗಿದ್ದರು.ನಂತರ ಮಹಿಳೆ ಮೇಲೆ ದೌರ್ಜನ್ಯವೆಸಗಿ ಮನೆಯಲ್ಲಿನ ಚಿನ್ನಾಭರಣ, ಹಣ, ದೋಚಿ ನಂತರ ಮನೆಗೆ ಬೀಗ ಹಾಕಿ ಸೋನಂ … Continue reading BREAKING NEWS: ಕೈ ಶಾಸಕ ರಿಜ್ವಾನ್​​ ಅರ್ಷದ್ ಬೆಂಬಲಿಗರು ಗೂಂಡಾಗಿರಿ ಆರೋಪ; ರಾತ್ರೋರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ