BIGG NEWS: ಕಲಬುರಗಿ ಗುಂಡಿನ ದಾಳಿ ಪ್ರಕರಣ; 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಲಬುರಗಿ: ನಗರದ ಆಳಂದ ಚೆಕ್‌ ಪೋಸ್ಟ್‌ ಬಳಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಸಯ್ಯಾ ಗುತ್ತೇದಾರ, ದಸ್ತಯ್ಯಾ ಗುತ್ತೇದಾರ, ರಾಜು, ಶಾಂತಿಬಾಯಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ನಗರದ ಸಬ್-ಅರ್ಬನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಜೈ ಭವಾನಿ ಮರಾಠ ಖಾನಾವಳಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಫೈರಿಂಗ್ ನಡೆದಿತ್ತು. ಕಾಂಗ್ರೆಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಪಾಟೀಲ್ ಸಹೋದರ ಚನ್ನವೀರ ಪಾಟೀಲ್ ಮೇಲೆ ಗುಂಡಿನ ದಾಳಿ … Continue reading BIGG NEWS: ಕಲಬುರಗಿ ಗುಂಡಿನ ದಾಳಿ ಪ್ರಕರಣ; 10 ಜನರ ವಿರುದ್ಧ ಎಫ್‌ಐಆರ್ ದಾಖಲು