Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿಗಿಂತಲೂ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚು ಕಮಿಷನ್ ಕೊಡಬೇಕು : ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಗಂಭೀರ ಆರೋಪ

18/02/2026 1:05 PM

SHOCKING : ಪುಟ್ಟ ಮಕ್ಕಳಿಗೆ `ಚುಂಬಿಸುವ’ ಮುನ್ನ ಎಚ್ಚರ : ಅಪಾಯಕಾರಿ ಸೋಂಕಿನಿಂದ ದೃಷ್ಟಿ ಕಳೆದುಕೊಂಡ 2 ವರ್ಷದ ಮಗು !

18/02/2026 12:58 PM

BREAKING : ದೇವನಹಳ್ಳಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ದಾಖಲೆ ಪರಿಶೀಲನೆ

18/02/2026 12:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲಬುರ್ಗಿಯಲ್ಲಿ ನಿಲ್ಲದ ವರುಣನ ಅಬ್ಬರ : ಮನೆಯ ಮೇಲೆ ಬೃಹತ್ ಬಂಡೆ ಉರುಳಿ ಬಾಲಕ ಸೇರಿ ಇಬ್ಬರಿಗೆ ಗಾಯ!
KARNATAKA

ಕಲಬುರ್ಗಿಯಲ್ಲಿ ನಿಲ್ಲದ ವರುಣನ ಅಬ್ಬರ : ಮನೆಯ ಮೇಲೆ ಬೃಹತ್ ಬಂಡೆ ಉರುಳಿ ಬಾಲಕ ಸೇರಿ ಇಬ್ಬರಿಗೆ ಗಾಯ!

By kannadanewsnow0502/09/2024 8:34 PM

ಕಲಬುರ್ಗಿ : ಕಳೆದ ಕೆಲವು ದಿನಗಳಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಬೀದರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇದೀಗ ಜಿಲ್ಲೆಯ ಚಿತಾಪುರ ತಾಲ್ಲೂಕಿನಲ್ಲಿ ಮನೆಯ ಮೇಲೆ ಬೃಹತ್ ಬಂಡೆ ಉರುಳಿದ ಪರಿಣಾಮ ಬಾಲಕ ಸೇರಿ ಇಬ್ಬರಿಗೆ ಗಾಯವಾಗಿರುವ ಘಟನೆ ನಡೆದಿದೆ.

ಹೌದು ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಗುಡ್ಡದ ಬೃಹತ್ ಕಲ್ಲುಗಳು ಉರುಳಿ ಬಿದ್ದು ಮನೆಗೆ ಹಾನಿಯಾಗಿದೆ.ಗುಡ್ಡದಿಂದ ಬೃಹತ್ ಗಾತ್ರದ ಕಲ್ಲುಬಂಡೆಯೊಂದು ಕುಸಿದು ಬಿದ್ದು, ಮನೆಗೆ ಹಾನಿಯಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದಲ್ಲಿ ನಡೆದಿದೆ.

ಚನ್ನಪ್ಪ ಬೋಳಿ ಎಂಬುವರಿಗೆ ಸೇರಿದ ಮನೆಯ ಮೇಲೆ ಪಕ್ಕದ ಗುಡ್ಡದಲ್ಲಿದ್ದ ದೊಡ್ಡ ಗಾತ್ರದ ಬಂಡೆಕಲ್ಲುಗಳು ಉರುಳಿ ಬಿದ್ದಿವೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಅದೃಷ್ಟಕ್ಕೆ ಬಂಡೆ ಬಿದ್ದಿರುವ ಭಾಗದಲ್ಲಿ ಯಾರೂ ಇರದ ಕಾರಣ ಆಗಬಹುದಾದ ಭಾರಿ ಅನಾಹುತ ತಪ್ಪಿದೆ. ಆದರೆ ಮನೆಯ ಇನ್ನೊಂದು ಭಾಗದಲ್ಲಿ ಆರು ಜನರಿದ್ದರು.

ಇವರಲ್ಲಿ ಒಬ್ಬರ ಕಾಲಿಗೆ ಹಾಗೂ ಬಾಲಕನೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬುದಾಗಿ ತಿಳಿದು ಬಂದಿದೆ.ಜಿಲ್ಲಾಡಳಿತ ಹಾಗೂ ಸರ್ಕಾರ ನೆರವಿಗೆ ಬರುವಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬಿಜೆಪಿಗಿಂತಲೂ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚು ಕಮಿಷನ್ ಕೊಡಬೇಕು : ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಗಂಭೀರ ಆರೋಪ

18/02/2026 1:05 PM1 Min Read

BREAKING : ದೇವನಹಳ್ಳಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ದಾಖಲೆ ಪರಿಶೀಲನೆ

18/02/2026 12:56 PM1 Min Read

SHOCKING : ರಾಜ್ಯದಲ್ಲಿ ಘೋರ ದುರಂತ : ಖಾಸಗಿ ಶಾಲಾ ವಾಹನ ಹರಿದು 4 ವರ್ಷದ ಮಗು ದುರ್ಮರಣ!

18/02/2026 12:52 PM1 Min Read
Recent News

ಬಿಜೆಪಿಗಿಂತಲೂ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚು ಕಮಿಷನ್ ಕೊಡಬೇಕು : ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಗಂಭೀರ ಆರೋಪ

18/02/2026 1:05 PM

SHOCKING : ಪುಟ್ಟ ಮಕ್ಕಳಿಗೆ `ಚುಂಬಿಸುವ’ ಮುನ್ನ ಎಚ್ಚರ : ಅಪಾಯಕಾರಿ ಸೋಂಕಿನಿಂದ ದೃಷ್ಟಿ ಕಳೆದುಕೊಂಡ 2 ವರ್ಷದ ಮಗು !

18/02/2026 12:58 PM

BREAKING : ದೇವನಹಳ್ಳಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ದಾಖಲೆ ಪರಿಶೀಲನೆ

18/02/2026 12:56 PM

ನಿಮ್ಮ ಸಿಟ್ಟು ನಿಮ್ಮ ಹೃದಯದ ಶತ್ರು: 8 ನಿಮಿಷಗಳ ಕೋಪದಿಂದ ಹೆಚ್ಚಾಗಲಿದೆ ಹಾರ್ಟ್ ಅಟ್ಯಾಕ್ ಅಪಾಯ!

18/02/2026 12:52 PM
State News
KARNATAKA

ಬಿಜೆಪಿಗಿಂತಲೂ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚು ಕಮಿಷನ್ ಕೊಡಬೇಕು : ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಗಂಭೀರ ಆರೋಪ

By kannadanewsnow0518/02/2026 1:05 PM KARNATAKA 1 Min Read

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರಕ್ಕಿಂತಲೂ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚಿನ ಕಮಿಷನ್ ಕೊಡಬೇಕಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ…

BREAKING : ದೇವನಹಳ್ಳಿ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ದಾಖಲೆ ಪರಿಶೀಲನೆ

18/02/2026 12:56 PM

SHOCKING : ರಾಜ್ಯದಲ್ಲಿ ಘೋರ ದುರಂತ : ಖಾಸಗಿ ಶಾಲಾ ವಾಹನ ಹರಿದು 4 ವರ್ಷದ ಮಗು ದುರ್ಮರಣ!

18/02/2026 12:52 PM

ಮೈಸೂರಲ್ಲಿ ನಿಲ್ಲದ ಕಾಡಾನೆ ಉಪಟಳ : ಗದ್ದೆಗೆ ನೀರು ಹಾಯಿಸುವಾಗ ರೈತನ ಮೇಲೆ ದಾಳಿ ಸ್ಥಳದಲ್ಲೇ ಸಾವು!

18/02/2026 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.