ಕಲಬುರ್ಗಿಯಲ್ಲಿ ನಿಲ್ಲದ ವರುಣನ ಅಬ್ಬರ : ಮನೆಯ ಮೇಲೆ ಬೃಹತ್ ಬಂಡೆ ಉರುಳಿ ಬಾಲಕ ಸೇರಿ ಇಬ್ಬರಿಗೆ ಗಾಯ!

ಕಲಬುರ್ಗಿ : ಕಳೆದ ಕೆಲವು ದಿನಗಳಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಬೀದರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇದೀಗ ಜಿಲ್ಲೆಯ ಚಿತಾಪುರ ತಾಲ್ಲೂಕಿನಲ್ಲಿ ಮನೆಯ ಮೇಲೆ ಬೃಹತ್ ಬಂಡೆ ಉರುಳಿದ ಪರಿಣಾಮ ಬಾಲಕ ಸೇರಿ ಇಬ್ಬರಿಗೆ ಗಾಯವಾಗಿರುವ ಘಟನೆ ನಡೆದಿದೆ. ಹೌದು ಚಿತ್ತಾಪುರ ತಾಲೂಕಿನ ಅಲ್ಲೂರು ಬಿ ಗ್ರಾಮದಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಗುಡ್ಡದ ಬೃಹತ್ ಕಲ್ಲುಗಳು ಉರುಳಿ ಬಿದ್ದು ಮನೆಗೆ ಹಾನಿಯಾಗಿದೆ.ಗುಡ್ಡದಿಂದ ಬೃಹತ್ ಗಾತ್ರದ ಕಲ್ಲುಬಂಡೆಯೊಂದು ಕುಸಿದು ಬಿದ್ದು, … Continue reading ಕಲಬುರ್ಗಿಯಲ್ಲಿ ನಿಲ್ಲದ ವರುಣನ ಅಬ್ಬರ : ಮನೆಯ ಮೇಲೆ ಬೃಹತ್ ಬಂಡೆ ಉರುಳಿ ಬಾಲಕ ಸೇರಿ ಇಬ್ಬರಿಗೆ ಗಾಯ!