BIGG NEWS: ಇನ್ನು 6 ವರ್ಷದಲ್ಲಿ ಕಲಿಯುಗ ಅಂತ್ಯ; ಬ್ರಹ್ಮಾಂಡ ಗುರೂಜಿ ಭಯಂಕರ ಭವಿಷ್ಯ

ಚಿಕ್ಕಮಗಳೂರು: ಇನ್ನು 6 ವರ್ಷದಲ್ಲಿ ಕಲಿಯುಗ ಅಂತ್ಯವಾಗಲಿದೆ ಎಂದು ಚಿಕ್ಕಮಗಳೂರಿನಲ್ಲಿ ಬ್ರಹ್ಮಾಂಡ ಗುರೂಜಿ ಭಯಂಕರ ಭವಿಷ್ಯ ನುಡಿದಿದ್ದಾರೆ.   BIGG NEWS: ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ: ಚೆಲುವರಾಯಸ್ವಾಮಿ ತಿರುಗೇಟು ನಗರದಲ್ಲಿ ಜನಜಾಗೃತಿ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಮನುಷ್ಯ ಸಾಯುತ್ತಾನೆ ಎಂದರ್ಥವಲ್ಲ. ಸಂಧಿಕಾಲದಲ್ಲಿ ಸತ್ಯಯುಗ ಆರಂಭಗೊಳ್ಳಲಿದೆ ಎಂದಿದ್ದಾರೆ. ದೇಶಕ್ಕೆ ಇಬ್ಬರು ಪ್ರದಾನಿ, ರಾಷ್ಟ್ರಪತಿಗಳು ಇರಲಿದ್ದಾರೆ ಎಂದರು. BIGG NEWS: ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ: ಚೆಲುವರಾಯಸ್ವಾಮಿ ತಿರುಗೇಟು ಇನ್ನು ಶಾಸನದ ಪ್ರಕಾರ ಇನ್ನು ಆರು … Continue reading BIGG NEWS: ಇನ್ನು 6 ವರ್ಷದಲ್ಲಿ ಕಲಿಯುಗ ಅಂತ್ಯ; ಬ್ರಹ್ಮಾಂಡ ಗುರೂಜಿ ಭಯಂಕರ ಭವಿಷ್ಯ