BIG BREAKING NEWS: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡʼ ಇನ್ನಿಲ್ಲ

ಮಂಡ್ಯ: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡ(Kalmane Kamegowda)ʼ ಇಂದು ಕೊನೆಯುಸಿರೆಳೆದಿದ್ದಾರೆ. ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನವನ್ನು ಸೆಳೆದ 16 ಚೆಕ್ ಡ್ಯಾಂ ನಿರ್ಮಾತೃ, ರಾಜ್ಯೋತ್ಸವ ಬಸವಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದ ಆಧುನಿಕ ಭಗೀರಥ ರಂದು ಖ್ಯಾತಿ ಪಡೆದಿರುವ ಕಲ್ಮನೆ ಕಾಮೇಗೌಡ (84) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ . ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಭಿಮಾನಿಗಳನ್ನು … Continue reading BIG BREAKING NEWS: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡʼ ಇನ್ನಿಲ್ಲ