Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಸಸ್ಯ ನಿಮ್ಮ ಮನೆಯಲ್ಲಿ ಇದ್ದರೆ ಜಗತ್ತಿನ ಎಲ್ಲಾ ಧನಸಂಪತ್ತು ಒಂದು ದಿನ ಕಂಡಿತ ನಿಮ್ಮ ಕಾಲು ಕೆಳಗೆ ಇರುತ್ತದೆ
KARNATAKA

ಈ ಸಸ್ಯ ನಿಮ್ಮ ಮನೆಯಲ್ಲಿ ಇದ್ದರೆ ಜಗತ್ತಿನ ಎಲ್ಲಾ ಧನಸಂಪತ್ತು ಒಂದು ದಿನ ಕಂಡಿತ ನಿಮ್ಮ ಕಾಲು ಕೆಳಗೆ ಇರುತ್ತದೆ

By kannadanewsnow5711/02/2024 9:03 AM
astro

ಈ ಸಸ್ಯ ನಿಮ್ಮ ಮನೆಯಲ್ಲಿ ಇದ್ದರೆ ಜಗತ್ತಿನ ಎಲ್ಲಾ ಧನಸಂಪತ್ತು ಒಂದು ದಿನ ಕಂಡಿತ ನಿಮ್ಮ ಕಾಲು ಕೆಳಗೆ ಇರುತ್ತದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಯಾವ ರೀತಿಯ ವೃಕ್ಷದ ಬಗ್ಗೆ ತಿಳಿಸುತ್ತೇವೆಂದರೆ ಈ ಸಸ್ಯ ಮನೆಯಲ್ಲಿದ್ದರೇ ಮನೆಯ ಸದಸ್ಯರೆಲ್ಲರಿಗೂ ಏಳಿಗೆ ಆಗುತ್ತದೆ. ಸಮಾಜದಲ್ಲಿ ಗೌರವ ಘನತೆಯನ್ನು ಪಡೆದುಕೊಳ್ಳುತ್ತಾರೆ. ಮನೆಯಲ್ಲಿರುವ ಸದಸ್ಯರು ಹಲವಾರು ಪಾಪಗಳಿಂದ ಮುಕ್ತಿಯನ್ನು ಪಡೆದುಕೊಳ್ಳುತ್ತಾರೆ. ಈ ಸಸ್ಯ ಮನೆಯಲ್ಲಿರುವುದರಿಂದ ಒಳ್ಳೆಯ ಲಾಭಗಳು ಸಿಗುತ್ತವೆ.

ಈ ವೃಕ್ಷ ಮನೆಯಲ್ಲಿರುವುದರಿಂದ ಸಮಾಜದಲ್ಲಿ ಗೌರವ ಮತ್ತು ಘನತೆ ಸಿಗುವುದರ ಜೊತೆಗೆ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರೇ ಅವರು ಕೂಡ ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣುತ್ತಾರೆ. ಮನೆಯಲ್ಲಿ ಶಾಂತಿಯು ವಾಸ ಮಾಡುತ್ತದೆ. ಇದನ್ನು ಯಾವ ದಿಕ್ಕಿನಲ್ಲಿ ನೆಡಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ.

ನಾವೆಲ್ಲರೂ ತುಳಸಿ ಗಿಡವನ್ನು ಪೂಜನೀಯವೆಂದು ತಿಳಿಯಲಾಗಿದೆ. ವಿಷ್ಣುವಿಗೆ ತುಳಸಿಯನ್ನ ಅರ್ಪಿಸುತ್ತೇವೆ. ತುಳಸಿ ಗಿಡಕ್ಕೆ ನೀರನ್ನು ಹಾಕುವುದರಿಂದ ಸುಖ ಸಂಮೃದ್ಧಿಯ ಪ್ರಾಪ್ತಿಯಾಗುತ್ತದೆಯೋ, ಇಚ್ಛೆಗಳು ಈಡೇರುತ್ತವೆಯೋ ಅದೇ ರೀತಿ ಬಿಲ್ವಪತ್ರೆ ಮರವು ಕೂಡ ತುಂಬಾ ವಿಶೇಷವಾದ ಮಹತ್ತ್ವವನ್ನು ಹೊಂದಿದೆ. ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸುವುದರಿಂದ ಮನಸ್ಸಿನ ಎಲ್ಲಾ ಇಚ್ಛೆಗಳು ಪೂರ್ಣವಾಗುತ್ತವೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಬಿಲ್ವಪತ್ರೆಯ ಮರವನ್ನು ನಿಮ್ಮ ಮನೆಯ ಹತ್ತಿರ ನೆಡುವುದರಿಂದ ಒಳ್ಳೆಯದು ಆಗುತ್ತದೆ. ಬಿಲ್ವಪತ್ರೆ ಮರವನ್ನು ತುಂಬಾ ಕಡಿಮೆ ಮನೆಗಳಲ್ಲಿ ನೋಡಿರುತ್ತೀರ. ಏಕೆಂದರೆ ಈ ವಿಷಯದ ಬಗ್ಗೆ ಹಲವಾರು ಜನರಿಗೆ ಗೊತ್ತೇ ಇರುವುದಿಲ್ಲ. ಇದರ ಬಗ್ಗೆ ಶಿವಪುರಾಣದಲ್ಲಿ ಹೇಳಿದ್ದಾರೆ. ಇದರ ಎಲೆಗಳು ಶಿವನಿಗೆ ಅತೀ ಪ್ರಿಯವಾಗಿರುತ್ತವೆ. ತುಳಸಿ ಗಿಡಕ್ಕೆ ಸಂಬಂಧಪಟ್ಟಂತೆ ಕೆಲವು ವಿಷಯಗಳು ಇರುತ್ತವೆಯೋ ಕೆಲವು ಮುಖ್ಯವಾದ ನಿಯಮಗಳು

ಇರುತ್ತವೆ. ಬಿಲ್ಪಪತ್ರೆ ಎಲೆಯನ್ನು ದೇವಾಲಯ ಶಿವಲಿಂಗಕ್ಕೂ ಅರ್ಪಿಸಬಹುದು ಮತ್ತು ನಿಮ್ಮ ಮನೆಯಲ್ಲಿರುವ ಶಿವಲಿಂಗಕ್ಕೂ ಅರ್ಪಿಸಬಹುದು. ಬಿಲ್ವಪತ್ರೆ ಎಲೆಗಳನ್ನು ತೊಳೆದು ಪುನಃ ಅರ್ಪಿಸಬಹುದು. ಇದರಿಂದ ಯಾವ ರೀತಿಯ ನಷ್ಟವಾಗುವುದಿಲ್ಲ. ಈ ಎಲೆಗಳು ಒಣಗಿ ಹಾಳಾಗುವುದಿಲ್ಲವೋ ಅಲ್ಲಿಯವರೆವಿಗೂ ಶಿವನಿಗೆ ಅರ್ಪಿಸಬಹುದು.

ಬಿಲ್ವ ಪತ್ರೆ ಎಲೆಗಳನ್ನು ಅಷ್ಟಮಿ, ಅಮಾವಾಸ್ಯೆ, ಹುಣ್ಣಿಮೆ ಮತ್ತು ಸೋಮವಾರದ ದಿನ ಬಿಲ್ವಪತ್ರೆ ಎಲೆಗಳನ್ನು ಕತ್ತರಿಸಬಾರದು. ಈ ಎಲೆಗಳಿಂದ ಪ್ರತಿದಿನ ಪೂಜೆ ಮಾಡುತ್ತಿದ್ದರೆ ರವಿವಾರವೇ ತೆಗೆದುಕೊಂಡು ಇಟ್ಟುಕೊಳ್ಳಬೇಕು. ಇದೇ ರೀತಿ ದ್ವಾದಶಿ ರವಿವಾರದ ದಿನ ಬೀಳುತ್ತದೆಯೋ ಆ ದಿನ ಬಿಲ್ವಪತ್ರೆಯ ಮರದ ಕೆಳಗೆ ದೀಪವನ್ನು ಹಚ್ಚಬೇಕು. ಹೀಗೆ ಮಾಡುವುದರಿಂದ ಮನಸ್ಸಿನ ಆಸೆಗಳು ಈಡೇರುತ್ತವೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಹಣಕಾಸಿನ ಸಮಸ್ಯೆಗಳು ಬಹಳ ಬೇಗ ದೂರವಾಗುತ್ತವೆ. ಮನುಷ್ಯನಿಗೆ ಎಲ್ಲಾ ಪಾಪಗಳಿಂದ ಮುಕ್ತಿ ಸಿಗುತ್ತದೆ. ಶಿವನಿಗೆ ಬಿಲ್ವಪತ್ರೆಯನ್ನು ಮನೆಯ ಸದಸ್ಯರೆಲ್ಲರೂ ಅರ್ಪಿಸುವುದರಿಂದ ಹಲವಾರು ಪಾಪಗಳು ಕಳೆದು ಮನೆಯಲ್ಲಿ ಶಾಂತಿ, ಸಂಮೃದ್ಧಿ ಉಂಟಾಗುತ್ತದೆ. ಯಾವ ಸ್ಥಳದಲ್ಲಿ ಬಿಲ್ವಪತ್ರೆಯ ಮರವಿರುತ್ತದೆಯೋ ಆ ಸ್ಥಾನ ಕಾಶೀತೀರ್ಥಕ್ಕೆ ಸಮಾನವಾಗಿ ಪೂಜನೀಯವಾಗುತ್ತದೆ.

ಇಂತಹ ಕ್ಷೇತ್ರಕ್ಕೆ ಹೋಗುವುದರಿಂದ ಅಕ್ಷಯಪುಣ್ಯದ ಪ್ರಾಪ್ತಿಯು ಆಗುತ್ತದೆ. ಸ್ನೇಹಿತರೇ ನೀವಾನಾದರೂ ನಿಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟರೇ ಹಲವಾರು ತಂತ್ರಸಮಸ್ಯೆಗಳಿಂದ ಮುಕ್ತಿಯೂ ಸಿಗುತ್ತದೆ. ನಿಮ್ಮ ಇಡೀ ಮನೆ ಕೆಟ್ಟ ದೃಷ್ಟಿಗಳಿಂದ ಉಳಿಯುತ್ತದೆ. ಇಂತಹ ಮರಗಳಿಂದ ಮನೆಯ ಸದಸ್ಯರಲ್ಲಿ ಸಾಮರಸ್ಯದ ಮನೋಭಾವನೆ ಹೆಚ್ಚಾಗುತ್ತದೆ. ಈ ವೃಕ್ಷವನ್ನು ನಿಮ್ಮ ಮನೆಗೆ ಯಾವ ಸಮಯ,

ಯಾವ ದಿನದಲ್ಲಾದರೂ ನಿಮ್ಮ ಮನೆಗೆ ತಂದು ನೆಡಬಹುದಾಗಿದೆ. ಈ ಸಸ್ಯವನ್ನು ನಿಮ್ಮ ಮನೆಯ ಉತ್ತರ ಪಶ್ಚಿಮ ದಿಕ್ಕು ಅಂದರೆ ವಾಯುವ್ಯ ದಿಕ್ಕಿನಲ್ಲಿ ನೆಟ್ಟರೇ ಸಮಾಜದಲ್ಲಿ ಗೌರವ ಘನತೆ ಹೆಚ್ಚಾಗುತ್ತದೆ. ಒಂದು ವೇಳೆ ಉತ್ತರ ದಿಕ್ಕು ಮತ್ತು ದಕ್ಷಿಣ ದಿಕ್ಕಿನಲ್ಲಿ ನೆಟ್ಟರೇ ಇದರಿಂದ ಮನೆಯಲ್ಲಿ ಸುಖಶಾಂತಿ ಹೆಚ್ಚಾಗುತ್ತದೆ ಮತ್ತು ಹಣದ ಸಮಸ್ಯೆ ದೂರವಾಗುತ್ತದೆ. ಒಂದು ವೇಳೆ ಈ ವೃಕ್ಷವನ್ನು ಮನೆಯ ಮಧ್ಯಭಾಗದಲ್ಲಿ ಬೆಳೆಸಿದರೇ ಇದರಿಂದ ನಿಮ್ಮ ಜೀವನವು ಚೆನ್ನಾಗಿರುತ್ತದೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astro daily
Share. Facebook Twitter LinkedIn WhatsApp Email

Related Posts

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM1 Min Read

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM1 Min Read

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM2 Mins Read
Recent News

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM
State News
KARNATAKA

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

By kannadanewsnow0916/05/2025 9:55 PM KARNATAKA 1 Min Read

ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು…

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM

BREAKING : ಡಿಕೆ ಶಿವಕುಮಾರ್ ‘CM’ ವಿಜಯೇಂದ್ರ ‘DCM’ ಎಂದು ದೆಹಲಿಯಲ್ಲಿ ಒಪ್ಪಂದವಾಗಿತ್ತು : ಯತ್ನಾಳ್ ಹೊಸ ಬಾಂಬ್!

16/05/2025 8:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.