ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ .. ಇಂದಿನ ದಿನ ಮೇಷ ರಾಶಿಯವರಿಗೆ ಹೋಟೆಲ್ ಉದ್ಯಮಿಗಳಿಗೆ ಮತ್ತು ಕೇಟರಿಂಗ್ ಸೇವೆಯನ್ನು ಮಾಡುವವರಿಗೆ ಅಧಿಕ ಲಾಭದ ಜೊತೆಗೆ ಸಂಪನ್ಮೂಲ ವ್ಯಕ್ತಿಗಳ ಬಳಕೆ ಯಾಗುವುದು. ಸಿನಿಮಾ ರಂಗದವರಿಗೆ ಆರ್ಥಿಕವಾಗಿ ಲಾಭ ಉಂಟಾಗಲಿದೆ.
ವೃಷಭ .. ಇಂದಿನ ದಿನ ವೃಷಭ ರಾಶಿಯವರಿಗೆಏನನ್ನಾದರೂ ಸಾಧಿಸಲೇಬೇಕೆಂದಿರುವ ನಿಮಗೆ, ಆತ್ಮವಿಶ್ವಾಸದ ಕೊರತೆಯಂತೂ ಕಾಣಿಸದು. ಬ್ಯಾಂಕ್ ನೌಕರರ ವರ್ಗಾವಣೆ ಮಾಡಿಸಿಕೊಳ್ಳುವ ಪ್ರಯತ್ನ ವಿಫಲವಾಗಲಿದೆ. ಗಾರ್ಮೆಂಟ್ಸ್ ನೌಕರರಿಗೆ ಹೆಚ್ಚಿನ ಕೆಲಸವಿರುವುದು.
ಮಿಥುನ.. ಇಂದಿನ ದಿನ ಮಿಥುನ ರಾಶಿಯವರಿಗೆಈ ದಿನ ಸ್ನೇಹಿತನ ಭೇಟಿಯಿಂದ ಒಂಟಿತನ ನಿವಾರಣೆಯಾಗುವುದು. ಧ್ಯಾನ ಮತ್ತು ಯೋಗದತ್ತ ಹೆಚ್ಚಿನ ಗಮನ ಹರಿಸಿ. ವೃತ್ತಿಯಲ್ಲಿನ ಸಣ್ಣ-ಪುಟ್ಟ ಬದಲಾವಣೆಯು ಹೆಚ್ಚಿನ ಧನಲಾಭ ತಂದು ಕೊಡುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ.. ಇಂದಿನ ದಿನ ಕಟಕ ರಾಶಿಯವರಿಗೆನಿಮ್ಮ ಬಾಲ್ಯದ ಕನಸುಗಳು ಕೈಗೂಡುವ ದಿನ ಇದಾಗಿದೆ. ಸ್ಥಿರಾಸ್ತಿ ವ್ಯವಹಾರಗಳಿಂದ ಉತ್ತಮ ಲಾಭವಾಗುವುದು. ವೃತ್ತಿ ಕ್ಷೇತ್ರದಲ್ಲಿ ನಿಷ್ಠೆ, ಪ್ರಾಮಾಣಿಕತೆಗೆ ಅತಿಯಾದ ಗೌರವ ಆದರಗಳು ಸಿಗುವುದು.
ಸಿಂಹ.. ಇಂದಿನ ದಿನ ಸಿಂಹ ರಾಶಿಯವರಿಗೆ ಬಂಧುಗಳಲ್ಲಿನ ಮಾತಿನ ಚಕಮಕಿ ಮನಸ್ಸಿಗೆ ಕಿರಿಕಿರಿ ತಂದೀತು. ಯಾವುದೇ ವಾದ ವಿವಾದಗಳು ನಡೆದರೂ ಕಾರ್ಯ ಸಾಧನೆಗೆ ಅಡ್ಡಿಯಾಗದು. ಸೃಜನಶೀಲ ಬರವಣಿಗೆಗಳಿಂದ ಖ್ಯಾತಿ ಹಾಗೂ ಹೆಚ್ಚಿನ ಹಣವನ್ನು ಗಳಿಸುವಿರಿ.
ಕನ್ಯಾ .. ಇಂದಿನ ದಿನ ಕನ್ಯಾ ರಾಶಿಯವರಿಗೆ ಸಂಸ್ಥೆಯ ನಿರ್ದೇಶಕ ವರ್ಗದವರು ಈ ದಿನ ಬಹಳಷ್ಟು ತಾಳ್ಮೆಯಿಂದ ಕೆಲಸ ನಿರ್ವಹಿಸಬೇಕಾಗುವುದು. ಕಾನೂನು ವಿಷಯದಲ್ಲಿ ಸಲಹೆ ಪಡೆದುಕೊಳ್ಳುವಿರಿ. ಅಲಂಕಾರಿಕ ವಸ್ತುಗಳ ಮಾರಾಟ ಲಾಭ ತರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ .. ಇಂದಿನ ದಿನ ತುಲಾ ರಾಶಿಯವರಿಗೆ ಸಹೋದ್ಯೋಗಿಗಳೊಡನೆ ಅನವಶ್ಯಕ ವಾದ-ವಿವಾದಗಳು ನಡೆಯ ದಂತೆ ವರ್ತಿಸಿ. ಸರ್ಕಾರಿ ನೌಕರರಿಗೆ ತಮ್ಮ ಉದ್ಯೋಗದಲ್ಲಿ ತೊಂದರೆಉಂಟಾಗುವುದು. ವಿಷ್ಣುಸಹಸ್ರಮಾನ ಸ್ತೋತ್ರ ಪಠಣೆಯಿಂದ ಶ್ರೇಯಸ್ಕರವಾಗುವುದು.
ವೃಶ್ಚಿಕ .. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ನಿಮ್ಮ ಯೋಜನೆ ಹಾಗೂ ಅವುಗಳ ಬೆಳವಣಿಗೆಯ ಬಗ್ಗೆ ತಿಳಿದವರಲ್ಲಿ ಹಾಗೂ ಸಂಬಂಧಪಟ್ಟವರಲ್ಲಿ ಚರ್ಚೆ ನಡೆಸಿ, ಫಲವಾಗಿ ಮುಂದಿನ ಹಂತವನ್ನು ಮುಟ್ಟುವಿರಿ. ಖಾದ್ಯ ತೈಲಗಳ ವ್ಯಾಪಾರಗಳಿಂದ ಹೇರಳ ಲಾಭ.
ಧನು .. ಇಂದಿನ ದಿನ ಧನು ರಾಶಿಯವರಿಗೆ ನಿಮ್ಮ ವೈಯಕ್ತಿಕ ಆಸೆ ಆಕಾಂಕ್ಷೆಗಳು ಪೂರ್ಣಗೊಳ್ಳುವ ವಿಚಾರದಲ್ಲಿ ಪ್ರಯತ್ನ ಕಡಿಮೆಯಾಗುವುದು. ಕಾರ್ಮಿಕ ವರ್ಗದವರ ಹೆಚ್ಚಿನ ಬೇಡಿಕೆಗಳು ಈ ದಿನ ಈಡೇರಲಿವೆ. ಸಾಲದ ಬಾಕಿ ಬಾಬ್ತು ಹಿಂದಿರುಗಿಸುವರು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ .. ಇಂದಿನ ದಿನ ಮಕರ ರಾಶಿಯವರಿಗೆ ಕಾಗದ ಪತ್ರಗಳ ಬರವಣಿಗೆಗಾರರಿಗೆ ಮತ್ತು ಕಂಪ್ಯೂಟರ್ ಕೆಲಸಗಾರರಿಗೆ ತೃಪ್ತಿಕರ ದಿನ. ಇತರರಿಗೆ ಅಸೂಯೆಯಾಗದಂತೆ ಕಾರ್ಯಗಳನ್ನು ಸಾಧಿಸಿಕೊಳ್ಳುವ ಉತ್ತಮ ಗುಣವನ್ನು ವೃದ್ಧಿಸಿಕೊಳ್ಳಿ.
ಕುಂಭ .. ಇಂದಿನ ದಿನ ಕುಂಭ ರಾಶಿಯವರಿಗೆ ದಂತ ವೈದ್ಯರಿಗೆ ಮತ್ತು ಶಸ್ತ್ರ ಚಿಕಿತ್ಸಕರಿಗೆ ವೃತ್ತಿಯಲ್ಲಿ ಅತೀವವಾದ ಗಮನವಿರುವುದು ಮುಖ್ಯವಾಗುತ್ತದೆ. ಕೆಲಸದ ಹೊರೆ ಹೆಚ್ಚಾಗಿ ಮಡದಿ ಮಕ್ಕಳಿಂದ ಸಲಹೆ ಸಹಕಾರ ಯಾಚಿಸಬೇಕಾಗುವ ಪರಿಸ್ಥಿತಿ ಎದುರಾಗಲಿದೆ.
ಮೀನ.. ಇಂದಿನ ದಿನ ಮೀನ ರಾಶಿಯವರಿಗೆ ಹಲವು ದಿನಗಳಿಂದ ಮನೆಯವರಲಿ ಕಾಣಿಸಿಕೊಂಡಿದ್ದ ಇರಿಸು ಮುರಿಸು ವಾತಾವರಣ ಇಂದು ಕ್ರಮೇಣ ಸರಿಹೋಗಲಿದೆ. ಭೂಮಿಯ ಮೇಲೆ ಹೂಡಿಕೆ ಮಾಡುವುದು ಸದ್ಯಕ್ಕೆ ಬೇಡ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559