ಕನ್ನಡದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಎಎಪಿ ಪಕ್ಷ ಸೇರ್ಪಡೆ

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣರವರು ( Sandalwood Comedy Actor Tennis Krishna ) ಆಮ್‌ ಆದ್ಮಿ ಪಾರ್ಟಿಗೆ ( Am Admi Party ) ಗುರುವಾರ ಸೇರ್ಪಡೆಯಾದರು. ಹೊಟೇಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು. BIG BREAKING NEWS: ಆಗಸ್ಟ್ 8 ರ ವರೆಗೆ ಸಂಜಯ್ ರಾವುತ್ ಇಡಿ ಕಸ್ಟಡಿ ವಿಸ್ತರಣೆ ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್‌ ಕೃಷ್ಣ, “ದೇಶದ ರಾಜಕೀಯದಲ್ಲಿ ಬದಲಾವಣೆ ತರುವ … Continue reading ಕನ್ನಡದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಎಎಪಿ ಪಕ್ಷ ಸೇರ್ಪಡೆ