BIGG NEWS : ನ. 1 ರಂದು ಮನೆ ಮನೆಗಳಲ್ಲಿ ಕನ್ನಡ ಧ್ವಜ ಹಾರಿಸಿ : ಕರವೇ ರಾಜ್ಯಾಧ್ಯಕ್ಷ ‘ಪ್ರವೀಣ್ ಶೆಟ್ಟಿ’ ಕರೆ

ಬೆಂಗಳೂರು : ನ. 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ಪ್ರತಿ ಮನೆಗಳಲ್ಲಿ ಕನ್ನಡದ ಭಾವುಟ ಹಾರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕರೆ ನೀಡಿದ್ದಾರೆ.  ಕೇಂದ್ರ ಸರ್ಕಾರ ಕನ್ನಡಿಗರ ಕತ್ತನ್ನು ಹಿಸುಕುವ ಕೆಲಸ ಮಾಡುತ್ತಿದೆ. ಕನ್ನಡಿಗರ ಒಗ್ಗಟ್ಟನ್ನು ಇಡೀ ವಿಶ್ವವೇ ನೋಡಬೇಕು, ಪ್ರತಿಯೊಬ್ಬರ ಮನೆ ಮೇಲೂ ಕನ್ನಡ ಬಾವುಟ ಹಾರಿಸಿ. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ನಿಲ್ಲಬೇಕು, ಹಿಂದಿ ಹೇರಿಕೆ ಮಾಡಿ ಉದ್ಯೋಗ ಕಸಿದುಕೊಳ್ಳಲಾಗುತ್ತಿದೆ.  ನ. 1 ರಂದು ಮನೆಗಳ ಮೇಲೆ ‘ಕನ್ನಡ … Continue reading BIGG NEWS : ನ. 1 ರಂದು ಮನೆ ಮನೆಗಳಲ್ಲಿ ಕನ್ನಡ ಧ್ವಜ ಹಾರಿಸಿ : ಕರವೇ ರಾಜ್ಯಾಧ್ಯಕ್ಷ ‘ಪ್ರವೀಣ್ ಶೆಟ್ಟಿ’ ಕರೆ