Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೆಹಲಿ-ಹರಿಯಾಣ ಗಡಿಯಲ್ಲಿ ಎನ್ಕೌಂಟರ್ : ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ `ರೋಮಿಲ್ ಬೊಹ್ರಾ’ ಹತ್ಯೆ | Romil Bohra

24/06/2025 9:15 AM

US ವೀಸಾಕ್ಕಾಗಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸಾರ್ವಜನಿಕಗೊಳಿಸಿ: ಭಾರತೀಯರಿಗೆ US ರಾಯಭಾರ ಕಚೇರಿ ಸೂಚನೆ

24/06/2025 9:11 AM

BREAKING: ಕುಟುಂಬದ ಮೇಲೆ ಹಲ್ಲೆ ಆರೋಪ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ `FIR’ ದಾಖಲು

24/06/2025 9:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನ.10ರಂದು ‘ದುಬೈ’ನಲ್ಲಿ ಕನ್ನಡದ ಕಲರವ: ‘ಶಾಸಕ ಬೇಳೂರು ಗೋಪಾಲಕೃಷ್ಣ’ಗೆ ಮುಖ್ಯ ಅತಿಥಿಯಾಗಿ ವಿಶೇಷ ಆಹ್ವಾನ
KARNATAKA

ನ.10ರಂದು ‘ದುಬೈ’ನಲ್ಲಿ ಕನ್ನಡದ ಕಲರವ: ‘ಶಾಸಕ ಬೇಳೂರು ಗೋಪಾಲಕೃಷ್ಣ’ಗೆ ಮುಖ್ಯ ಅತಿಥಿಯಾಗಿ ವಿಶೇಷ ಆಹ್ವಾನ

By kannadanewsnow0928/10/2024 7:35 PM

ಬೆಂಗಳೂರು: ನವೆಂಬರ್.1ರಿಂದ ಕರ್ನಾಟಕದಲ್ಲಿ ಕನ್ನಡದ ಕಲರವ ಆರಂಭಗೊಳ್ಳಲಿದೆ. ಕನ್ನಡ ರಾಜ್ಯೋತ್ಸವವನ್ನು ನಂವೆಂಬರ್ ಇಡೀ ತಿಂಗಳು ಆಚರಿಸಲಾಗುತ್ತದೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.10ರಂದು ದುಬಾಯಿ ಕರ್ನಾಟಕ ಸಂಘದಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ನಡೆಸಲಿದ್ದು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮುಖ್ಯ ಅತಿಥಿಯಾಗಿ ಭಾಗಿಯಾಗಲು ವಿಶೇಷ ಆಹ್ವಾನ ನೀಡಲಾಗಿದೆ.

ಈ ಸಂಬಂಧ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಆಹ್ವಾನ ನೀಡಿರುವಂತ ದುಬಾಯಿ ಕರ್ನಾಟಕ ಸಂಘವು, ನಮ್ಮ ಸಂಘವನ್ನು 1985ರಲ್ಲಿ ಸ್ಥಾಪಿಸಲಾಗಿದೆ. ಅನಿವಾಸಿ ಕನ್ನಡಿಗರ ಕಾಳಜಿಗಾಗಿ 39 ವರ್ಷಗಳಿಂದ ಶ್ರಮಿಸುತ್ತಾ ಬಂದಿದೆ. ನಮ್ಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ 2005ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಎಂದು ತಿಳಿಸಿದೆ.

ಪ್ರಸ್ತುತ ವರ್ಷದ 69ನೇ ಕರ್ನಾಟಕ ರಾಜ್ಯೋತ್ಸವ-2024 ಅನ್ನು ನವೆಂಬರ್.10, 2024ರಂದು ದುಬೈನಲ್ಲಿ ಆಚರಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ತಾವು ಮುಖ್ಯ ಅತಿಥಿಯಾಗಿ ಆಗಮಿಸಬೇಕು ಎಂಬುದಾಗಿ ಆಹ್ವಾನಿವನ್ನು ನೀಡಿದೆ.

ನವೆಂಬರ್.10ರಂದು ದುಬೈನ್ ಇಂಡಿಯನ್ ಅಕಾಡೆಮಿ ಆಫ್ ಕುಸೇಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸುಮಾರು 2000 ಪ್ರೇಕ್ಷಕರು ಈ ಕರ್ನಾಟಕ ದುಬೈ ಕನ್ನಡಿಗರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ಖ್ಯಾತ ಗಿಟಾರ್ ವಾದಕ ರಾಜಗೋಪಾಲ್ ಅವರ ಸಂಗೀತ ಸಂಯೋಜನೆಯ ಝೀ ಸರಿಗಮ ಖ್ಯಾತಿಯ ದ್ವಾಪರ ಗಾಯಕ ಜಸ್ಕರನ್ ಸಿಂಗ್, ಹಿನ್ನೆಲೆ ಗಾಯಕಿ ಅನನ್ಯ ಪ್ರಕಾಶ್ ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಿಶೇಷ ಗಾಯಕರಾಗಿ ದುಬೈನ ಸುಪ್ರಸಿದ್ದ ಗಾಯಕ ಹರೀಶ್ ಶೇರಿಗಾರ್ ಮತ್ತು ಅಕ್ಷತಾ ರಾವ್ ಕೂಡ ಭಾಗಿಯಾಗಲಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಸಾರ್ವಜನಿಕರ ಗಮನಕ್ಕೆ: ಉಪ ಚುನಾವಣೆಯಲ್ಲಿ ಅಕ್ರಮ ಕಂಡು ಬಂದ್ರೇ, ಜಸ್ಟ್ ಹೀಗೆ ದೂರು ಸಲ್ಲಿಸಿ

BREAKING: ಜೆಇಇ ಮೇನ್ 2025ರ ಪರೀಕ್ಷೆಗೆ ದಿನಾಂಕ ಪ್ರಕಟ: ಇಲ್ಲಿದೆ ಡೀಟೆಲ್ಸ್ | JEE Main 2025 exam

BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!

Share. Facebook Twitter LinkedIn WhatsApp Email

Related Posts

BREAKING: ಕುಟುಂಬದ ಮೇಲೆ ಹಲ್ಲೆ ಆರೋಪ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ `FIR’ ದಾಖಲು

24/06/2025 9:10 AM1 Min Read

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

24/06/2025 8:53 AM1 Min Read

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM2 Mins Read
Recent News

BREAKING : ದೆಹಲಿ-ಹರಿಯಾಣ ಗಡಿಯಲ್ಲಿ ಎನ್ಕೌಂಟರ್ : ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ `ರೋಮಿಲ್ ಬೊಹ್ರಾ’ ಹತ್ಯೆ | Romil Bohra

24/06/2025 9:15 AM

US ವೀಸಾಕ್ಕಾಗಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸಾರ್ವಜನಿಕಗೊಳಿಸಿ: ಭಾರತೀಯರಿಗೆ US ರಾಯಭಾರ ಕಚೇರಿ ಸೂಚನೆ

24/06/2025 9:11 AM

BREAKING: ಕುಟುಂಬದ ಮೇಲೆ ಹಲ್ಲೆ ಆರೋಪ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ `FIR’ ದಾಖಲು

24/06/2025 9:10 AM

BREAKING: ಯುದ್ಧಪೀಡಿತ ಇರಾನ್ ನಿಂದ ಮತ್ತೆ 290 ಭಾರತೀಯರು ವಾಪಸ್ | Operation Sindhu

24/06/2025 9:03 AM
State News
KARNATAKA

BREAKING: ಕುಟುಂಬದ ಮೇಲೆ ಹಲ್ಲೆ ಆರೋಪ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ `FIR’ ದಾಖಲು

By kannadanewsnow5724/06/2025 9:10 AM KARNATAKA 1 Min Read

ಬೆಂಗಳೂರು : ಕಾರುಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರಿನಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ…

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

24/06/2025 8:53 AM

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.