‘ಮಂಡ್ಯ ಸಾಹಿತ್ಯ ಸಮ್ಮೇಳನ’ದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು: ಸಚಿವ ಎನ್.ಚಲುವರಾಯಸ್ವಾಮಿ ಕರೆ
ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ … Continue reading ‘ಮಂಡ್ಯ ಸಾಹಿತ್ಯ ಸಮ್ಮೇಳನ’ದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು: ಸಚಿವ ಎನ್.ಚಲುವರಾಯಸ್ವಾಮಿ ಕರೆ
Copy and paste this URL into your WordPress site to embed
Copy and paste this code into your site to embed