Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಇಲ್ಲಿನ ಪ್ರಾಣಿಗಳು ನನಗಿಂತ ಉತ್ತಮ ಜೀವನ ನಡೆಸ್ತಿವೆ” : ‘ವಂತಾರ’ದ ಅಭಿಮಾನಿಯಾದ ಜೂ. ಟ್ರಂಪ್

22/11/2025 7:01 PM

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಸುಳಿವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

22/11/2025 6:47 PM

BIG NEWS: ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಸರ್ಕಾರಕ್ಕೆ ‘ತನಿಖಾ ವರದಿ’ ಸಲ್ಲಿಕೆ, ಏನಿದೆ ಗೊತ್ತಾ?

22/11/2025 6:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲಿಯೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ: ಸಾಗರ AC ವೀರೇಶ್ ಕುಮಾರ್
KARNATAKA

ಇಂದು ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲಿಯೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ: ಸಾಗರ AC ವೀರೇಶ್ ಕುಮಾರ್

By kannadanewsnow0901/11/2025 3:00 PM

ಶಿವಮೊಗ್ಗ : ಕನ್ನಡ ನಾಡು ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸೌಜನ್ಯತೆಯ ನೆಲವೀಡಾಗಿದ್ದು, ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ ಎಂದು ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1973ನೇ ನವೆಂಬರ್ 1ರಂದು ಕರ್ನಾಟಕ ಎಂದು ನಾಮಕರಣಗೊಂಡ ನಮ್ಮ ಕನ್ನಡ ನಾಡು ವಿಶ್ವದಾದ್ಯಂತ ತನ್ನ ಶ್ರೇಷ್ಟತೆಯ ಮೂಲಕ ಜನಮಾನಸದಲ್ಲಿ ನೆಲೆಯೂರಿದೆ. ಕನ್ನಡಿಗರು ಎಂಬ ಹೆಮ್ಮೆ ಸದಾ ನಮ್ಮಲ್ಲಿ ಇರಬೇಕು. ನಾಡುನುಡಿ ಅಸ್ತಿತ್ವವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗ ಕಟಿಬದ್ದರಾಗಿರಬೇಕು. ರಾಜ್ಯ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ. ಮೈಸೂರಿನ ನಂತರ ಸಾಗರ ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ತಾಲ್ಲೂಕು ಎಂಬ ಹೆಗ್ಗಳಿಕೆ ಹೊಂದಿದೆ. ಡಾ. ರಾಜಕುಮಾರ್ ನೇತೃತ್ವದಲ್ಲಿ ನಡೆದ ಗೋಕಾಕ ಚಳುವಳಿ ನಂತರ ಕನ್ನಡ ನಾಡು ಅತ್ಯಂತ ಸದೃಢವಾಗಿದೆ. ಸಾಗರ ತಾಲ್ಲೂಕಿನ ಜಾನಪದ ಕಲಾವಿದ ಬಿ.ಟಾಕಪ್ಪ ಸೇರಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಅವರಿಗೆ ಕ್ಷೇತ್ರದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದ ಅವರು, ಸಾಗರ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ಸರ್ಕಾರ ನೀಡುತ್ತಿದೆ. ತಾಲ್ಲೂಕಿನ ಶಿರವಂತೆ, ತ್ಯಾಗರ್ತಿ, ಬ್ಯಾಕೋಡು ಭಾಗಕ್ಕೆ ಕೆಪಿಎಸ್‌ಸಿ ಶಾಲೆ ಮಂಜೂರಾಗಿದೆ. ಆವಿನಹಳ್ಳಿ, ಹಿರೇಬಿಲಗುಂಜಿ, ಕಾನ್ಲೆ, ಭೀಮನೇರಿ, ಕುದುರೂರು ಗ್ರಾಮಗಳನ್ನು ಕಾಯಕ ಗ್ರಾಮ ಎಂದು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ವಿರೇಂದ್ರ ಪಾಟೀಲ್ ಮಾತನಾಡಿದರು. ಉಪಾಧ್ಯಕ್ಷೆ ಸವಿತಾ ವಾಸು, ತಹಶೀಲ್ದಾರ್ ರಶ್ಮಿ ಜೆ.ಎಚ್., ಪೌರಾಯುಕ್ತ ಎಚ್.ಕೆ.ನಾಗಪ್ಪ, ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್ ಬಿ.ಎಲ್., ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಎಎಸ್‌ಪಿ ಡಾ. ಬೆನಕ ಪ್ರಸಾದ್ ಇನ್ನಿತರರು ಹಾಜರಿದ್ದರು. ನಂತರ ಆರಕ್ಷಕ, ಗೃಹರಕ್ಷಕ, ಎನ್.ಸಿ.ಸಿ. ಸೇರಿ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಅಕ್ಟೋಬರ್‌ನಲ್ಲಿ ಭಾರತದಲ್ಲಿ GST ಸಂಗ್ರಹ ಶೇ.4.6ರಷ್ಟು ಏರಿಕೆಯಾಗಿ 1.95 ಲಕ್ಷ ಕೋಟಿ ಕಲೆಕ್ಷನ್ | GST Collection

BIG NEWS : ಕರ್ನಾಟಕದ ಮದರಸಾಗಳಲ್ಲಿ `ಕನ್ನಡ’ ಕಲಿಸಲು ಆದ್ಯತೆ : CM ಘೋಷಣೆ

Share. Facebook Twitter LinkedIn WhatsApp Email

Related Posts

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಸುಳಿವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

22/11/2025 6:47 PM3 Mins Read

BIG NEWS: ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಸರ್ಕಾರಕ್ಕೆ ‘ತನಿಖಾ ವರದಿ’ ಸಲ್ಲಿಕೆ, ಏನಿದೆ ಗೊತ್ತಾ?

22/11/2025 6:38 PM6 Mins Read

ಶ್ರೀಹರಿಯನ್ನು ಈ ಹೂವುಗಳಿಂದ ಪೂಜಿಸಿದರೆ ಲಕ್ಷ್ಮಿ ದೇವಿಯ ಅನುಗ್ರಹ ದೊರೆಯುತ್ತದೆ

22/11/2025 6:13 PM2 Mins Read
Recent News

“ಇಲ್ಲಿನ ಪ್ರಾಣಿಗಳು ನನಗಿಂತ ಉತ್ತಮ ಜೀವನ ನಡೆಸ್ತಿವೆ” : ‘ವಂತಾರ’ದ ಅಭಿಮಾನಿಯಾದ ಜೂ. ಟ್ರಂಪ್

22/11/2025 7:01 PM

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಸುಳಿವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

22/11/2025 6:47 PM

BIG NEWS: ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಸರ್ಕಾರಕ್ಕೆ ‘ತನಿಖಾ ವರದಿ’ ಸಲ್ಲಿಕೆ, ಏನಿದೆ ಗೊತ್ತಾ?

22/11/2025 6:38 PM

BREAKING : ಕೆಂಪು ಕೋಟೆ ಬಳಿ ಸ್ಫೋಟ ಕೇಸ್’ನಲ್ಲಿ ‘ಪುಲ್ವಾಮಾ ಎಲೆಕ್ಟ್ರಿಷಿಯನ್’ ಬಂಧನ, ಜೈಶ್ ಸಂಪರ್ಕ ಶಂಕೆ

22/11/2025 6:22 PM
State News
KARNATAKA

ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ; ಸುಳಿವು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

By kannadanewsnow0922/11/2025 6:47 PM KARNATAKA 3 Mins Read

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರದಂದು…

BIG NEWS: ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಸರ್ಕಾರಕ್ಕೆ ‘ತನಿಖಾ ವರದಿ’ ಸಲ್ಲಿಕೆ, ಏನಿದೆ ಗೊತ್ತಾ?

22/11/2025 6:38 PM

ಶ್ರೀಹರಿಯನ್ನು ಈ ಹೂವುಗಳಿಂದ ಪೂಜಿಸಿದರೆ ಲಕ್ಷ್ಮಿ ದೇವಿಯ ಅನುಗ್ರಹ ದೊರೆಯುತ್ತದೆ

22/11/2025 6:13 PM

‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

22/11/2025 6:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.