BIG NEWS: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಕನ್ನಡ ಸಂಘಟನೆಗಳ ಪಟ್ಟು| Idgah Maidan

ಬೆಂಗಳೂರು: ನಗರದ ಚಾಮರಾಜಪೇಟೆಯ ಈದ್ಗಾ ಮೈದಾನ ಒಂದೆಲ್ಲ ಒಂದು ವಿಚಾರಕ್ಕೆ ಕಿರಿಕ್‌ ಆಗುತ್ತಲೇ ಇದೆ. ಈಗಾಗಲೇ ಮೈದಾನದಲ್ಲಿ ತ್ರಿವರ್ಣ ಧ್ವಜ, ಗಣೇಶ ಗಲಾಟೆ ಬಳಿಕ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಕನ್ನಡ ಸಂಘಟನೆಗಳು ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಟ್ಟು ಹಿಡಿದಿದ್ದಾರೆ. BREAKING NEWS; ರಾಜ್ಯಾದ್ಯಂತ PFI ಮುಖಂಡರ ಮನೆಗಳ ಮೇಲೆ ಪೊಲೀಸರ ದಾಳಿ ; ಎಲ್ಲೆಲ್ಲಿ ಎಷ್ಟು ಜನ ವಶಕ್ಕೆ? ಇಲ್ಲಿದೆ ಸಂಪೂರ್ಣ ಮಾಹಿತಿ| Police Raid   ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ … Continue reading BIG NEWS: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಕನ್ನಡ ಸಂಘಟನೆಗಳ ಪಟ್ಟು| Idgah Maidan