ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರ: ಕಾನೂನು ತಜ್ಞರ ಮೊರೆ ಹೋಗ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯ ಬಳಿಕ, ಇದೀಗ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕು ಎನ್ನುವ ಕೂಗು ಎದ್ದಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇದಕ್ಕೆ ಅವಕಾಶ ನೀಡಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಕಾನೂನು ತಜ್ಞರ ಮೊರೆಯನ್ನು ಹೋಗಲಿದೆ. ‘KSRTC’ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು, ಶೀಘ್ರದಲ್ಲಿ ಆರನೇ ವೇತನ ಆಯೋಗದ ಬಗ್ಗೆ ನಿರ್ಧಾರ |Sri Ramulu ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಕಂದಾಯ ಸಚಿವ … Continue reading ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರ: ಕಾನೂನು ತಜ್ಞರ ಮೊರೆ ಹೋಗ ರಾಜ್ಯ ಸರ್ಕಾರ