BIGG NEWS: ಕುಂದಾನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: MESನಿಂದ ಕರಾಳ ದಿನಾಚರಣೆ; ನಗರದಲ್ಲಿ ಪೊಲೀಸ್‌ ಬಿಗಿ ಭದ್ರತೆ

ಬೆಳಗಾವಿ: ನಾಳೆ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆಚರಣೆಗಾಗಿ ಈಗಾಗಲೇ ಸಿದ್ಧತೆ ನಡೆದಿದೆ. ರಾಜ್ಯೋತ್ಸವ ಪ್ರಯುಕ್ತ ಸರ್ಕಾರ ಕೋಟಿ ಕಂಠ ಗಾಯನ ಚಾಲನೆ ನೀಡಿದೆ. ಈ ನಡುವೆಯೇ  ಬೆಳಗಾವಿಯಲ್ಲಿ ಮತ್ತೆ ಎಂಇಎಸ್‌ ಪುಂಡಾಟ ಮೆರೆಯಲು ಮುಂದಾಗಿದ್ದಾರೆ. Rain In karnataka : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : 9 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ   ಯಾಕಂದರೆ ಕನ್ನಡ ರಾಜ್ಯೋತ್ಸವ ದಿನದಂದು ಎಂಇಎಸ್​ನಿಂದ ಕರಾಳ ದಿನಾಚರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೂವರು … Continue reading BIGG NEWS: ಕುಂದಾನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: MESನಿಂದ ಕರಾಳ ದಿನಾಚರಣೆ; ನಗರದಲ್ಲಿ ಪೊಲೀಸ್‌ ಬಿಗಿ ಭದ್ರತೆ