‘ಕನ್ನಡ ಸಾಹಿತ್ಯ ಪರಿಷತ್’ನಿಂದ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಹಾವೇರಿ : ಕನ್ನಡ ಸಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ -2022ರ ಮಾಹೆಯ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸೆಪ್ಟಂಬರ್ 15ರವರೆಗೆ ದಂಡ ಶುಲ್ಕ ರೂ.50 ಹೆಚ್ಚುವರಿ ಪಾವತಿಸಿ ಅರ್ಜಿ ಸಲ್ಲಿಸಬಹುದು. ರೂ.25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆ(ಬೆಂಗಳೂರು)ಯಲ್ಲಿ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂ.ಮನಿಯಾರ್ಡ್‍ರ್ ಮಾಡಿದರೆ … Continue reading ‘ಕನ್ನಡ ಸಾಹಿತ್ಯ ಪರಿಷತ್’ನಿಂದ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ