ತೆಲಂಗಾಣ ಸಿಎಂ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಕಿಡಿ

ಬೆಂಗಳೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಕಾಲುಕೆರೆದು ಗಡಿ ತಂಟೆಗೆ ನಾಂದಿ ಹಾಡುತ್ತಿರುವ ತೆಲಂಗಾಣಾ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಅಸಂಬದ್ಧ ಹೇಳಿಕೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸುತ್ತದೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಉಭಯ ರಾಜ್ಯಗಳ ಶಾಂತಿ ಸಾಮರಸ್ಯವನ್ನು ಕದಡುವಂತಹ ಗಡಿಸಂಘರ್ಷಕ್ಕೆ ಕಾರಣವಾಗುವಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ನೀಡಬಾರದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. OMG : ಈ ದೇಶದಲ್ಲಿ 10 ಮಕ್ಕಳಿಗೆ ಜನ್ಮ … Continue reading ತೆಲಂಗಾಣ ಸಿಎಂ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಕಿಡಿ