BREAKING NEWS: ವೈರಲ್ ಆಗಿರುವ ‘ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ ಪತ್ರಿಕೆ’ ಅಧಿಕೃತವಲ್ಲ- ಕಸಾಪ ಸ್ಪಷ್ಟನೆ

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣದ ಕರಡು ಪತ್ರಿಕೆಯ ಪ್ರತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅದು ಅಧಿಕೃತ ಆಮಂತ್ರಣ ಪತ್ರಿಕೆಯಲ್ಲ, ಬದಲಾಗಿ ಡಿಟಿಪಿ ಹಂತದಲ್ಲಿ ಇದ್ದ ಪ್ರತಿಯನ್ನು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಹ್ವಾನ ಪತ್ರಿಕೆ ಅಧಿಕೃತವಾಗಿದ್ದಲ್ಲ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ತು ಬಿಡುಗಡೆ ಮಾಡಿರುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಸ್ಪಷ್ಟಪಡಿಸಿದ್ದಾರೆ. BREAKING … Continue reading BREAKING NEWS: ವೈರಲ್ ಆಗಿರುವ ‘ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ ಪತ್ರಿಕೆ’ ಅಧಿಕೃತವಲ್ಲ- ಕಸಾಪ ಸ್ಪಷ್ಟನೆ