BIGG NEWS: ಕೋಟಿ ಕಂಠಗಳಲ್ಲಿ ಕನ್ನಡದ ಗಾನ; ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ಜಗತ್ತಿನೆಲ್ಲೆಡೆ ಕನ್ನಡ ಹಾಡುಗಳದೇ ಕಂಪನ. ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ಕಣ ಕಣದಲ್ಲೂ ಕಂಪನ ಸೃಷ್ಟಿಸಿದೆ. BREAKING NEWS: ‘ಮುರುಘಾ ಶ್ರೀ’ ವಿರುದ್ಧ 2ನೇ ಪೋಕ್ಸೋ ಕೇಸ್ ; ಮೈಸೂರಿಂದ ಚಿತ್ರದುರ್ಗಕ್ಕೆ ಆಗಮಿಸಿದ ಸಂತ್ರಸ್ತ ಬಾಲಕಿಯರು, ತಾಯಿ   ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ ಅಭೂಪೂರ್ವ ಕಾರ್ಯಕ್ರಮ ಇಡೀ ನಾಡನ್ನ ಒಂದೇ ಸ್ವರದಡಿ ತಂದು ನಿಲ್ಲಿಸಿದೆ. ವಿಧಾನಸೌಧದ … Continue reading BIGG NEWS: ಕೋಟಿ ಕಂಠಗಳಲ್ಲಿ ಕನ್ನಡದ ಗಾನ; ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ