ಸಿದ್ಧರಾಮಯ್ಯ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಯನ್ನೇ ಕಳೆದುಕೊಂಡಿದ್ದಾರೆ- ಬಿಎಸ್ ಯಡಿಯೂರಪ್ಪ ವಾಗ್ಧಾಳಿ

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಯಾಗಿದೆ. ತನ್ನದೇ ಪಕ್ಷದ ಚುನಾಯಿತ ಪ್ರತಿನಿಧಿಯ ಮಗಳ ಹತ್ಯೆಗೆ ನ್ಯಾಯ ಒದಗಿಸುವುದನ್ನು ಬಿಟ್ಟು ಆರೋಪಿ ಮನೆಗೆ ರಕ್ಷಣೆ ಭಾಗ್ಯ ಕೊಡುತ್ತಿರುವ ಸರಕಾರಕ್ಕೆ ಏನು … Continue reading ಸಿದ್ಧರಾಮಯ್ಯ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಯನ್ನೇ ಕಳೆದುಕೊಂಡಿದ್ದಾರೆ- ಬಿಎಸ್ ಯಡಿಯೂರಪ್ಪ ವಾಗ್ಧಾಳಿ