‘ಕನ್ನಡಿಗರ ಹಣ ರಾಹುಲ್ ಗಾಂಧಿ ಜೇಬಿಗೆ’ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರವಾಗಿ ₹15 ಲಕ್ಷವನ್ನು ಮಂಜೂರು ಮಾಡಿದ್ದಕ್ಕೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ. BREAKING : ಕಲಬುರ್ಗಿಯಲ್ಲಿ ಲಾರಿ-ಬೈಕ್ ಮಧ್ಯ ಭೀಕರ ಅಪಘಾತ : ನಿವೃತ್ತ ಯೋಧ ಸಾವು ಹಣ ಬಿಡುಗಡೆ ಮಾಡಿರುವುದರ ವಿರುದ್ಧ ‌ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ‘ಕನ್ನಡಿಗರ ತೆರಿಗೆ ಹಣವನ್ನ ಕೇರಳ ಸಂಸದರಾದ ರಾಹುಲ್‌ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರ ಅಣತಿಯಂತೆ ಬಿಡುಗಡೆ ಮಾಡಲು … Continue reading ‘ಕನ್ನಡಿಗರ ಹಣ ರಾಹುಲ್ ಗಾಂಧಿ ಜೇಬಿಗೆ’ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ