ಕನ್ನಡಿಗರೇ…ಸಂಕಷ್ಟದಲ್ಲಿರುವ ಕೇರಳದ ಜನರಿಗೆ ಸಹಾಯ ಮಾಡಬೇಕಾ? ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ಹಲವಾರು ಜನರು ಮಣ್ಣಿನ ಅಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇನ್ನು ಹಲವಾರು ಜನರು ನಿರಾಶ್ರಿತರಾಗಿದ್ದು, ಅಪಾರ ಸಾವು, ನೋವುಗಳು ಸಂಭವಿಸಿವೆ. ಹಾಗಾಗಿ ಇದೀಗ ಕರ್ನಾಟಕ ರಾಜ್ಯ ನೆರೆಯ ಕೇರಳ ರಾಜ್ಯಕ್ಕೆ ಬೆಂಬಲವಾಗಿ ನಿಂತಿದ್ದು, ಕನ್ನಡಿಗರು ಕೂಡ ಇದಕ್ಕೆ ಸಹಕರಿಸಬೇಕು ಎಂದು ಸಚಿವ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ. ಕೇರಳ ರಾಜ್ಯಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಅವರು ಮನವಿ ಮಾಡಿಕೊಂಡಿದ್ದು, ಜುಲೈ 30, 2024 ರ … Continue reading ಕನ್ನಡಿಗರೇ…ಸಂಕಷ್ಟದಲ್ಲಿರುವ ಕೇರಳದ ಜನರಿಗೆ ಸಹಾಯ ಮಾಡಬೇಕಾ? ಜಸ್ಟ್ ಹೀಗೆ ಮಾಡಿ..!