ಕನ್ನಡಿಗರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಎಂದಿಗೂ ಸಹಿಸುವುದಿಲ್ಲ: ರಣದೀಪ್ ಸುರ್ಜೇವಾಲ

ಬೆಂಗಳೂರು: ಪ್ರಧಾನಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಮೊದಲು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುವುದನ್ನು ಕಲಿಯಬೇಕು. ಕನ್ನಡಿಗರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಎಂದಿಗೂ ಸಹಿಸುವುದಿಲ್ಲ ಎಂಬುದಾಗಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಇಂದು ಎಕ್ಸ್ ಮಾಡಿರುವಂತ ಅವರು, ಇಂದು ನಮ್ಮ ರಾಜ್ಯದ ರೈತರಿಗೆ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತಪರ ಹೋರಾಟಕ್ಕೆ ಜಯ ಸಿಕ್ಕಿದೆ ಎಂಬುದಾಗಿ ತಿಳಿಸಿದ್ದಾರೆ. ರಾಜ್ಯಕ್ಕೆ ಬರಬೇಕಾಗಿದ್ದ 18,172 ಕೋಟಿ ಬರ ಪರಿಹಾರ ತಡೆಯಲು … Continue reading ಕನ್ನಡಿಗರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಎಂದಿಗೂ ಸಹಿಸುವುದಿಲ್ಲ: ರಣದೀಪ್ ಸುರ್ಜೇವಾಲ