ಉತ್ತರಪ್ರದೇಶ: ಕಾನ್ಪುರ ಹಿಂಸಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರವಾದಿ ಮುಹಮ್ಮದ್ ವಿರುದ್ಧ ಬಿಜೆಪಿ ವಾಕ್ತಾರೆ ನೂಪರ್ ಶರ್ಮಾ ನೀಡಿದ್ದ ಹೇಳಿಕೆ ಖಂಡಿಸಿ ಕಾನ್ಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ತನಿಖೆ ಸ್ಫೋಟಕ ಮಾಹಿತಿಯೊಂದನ್ನ ಬಹಿರಂಗ ಪಡಿಸಿದ್ದಾರೆ. BIGG NEWS: ವಿಜಯನಗರದಲ್ಲಿ ಭಾರಿ ಮಳೆ: ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿ ಹಿಂಸಾಚಾರ ಮಾಡುವಂತೆ ದುಷ್ಕರ್ಮಿಗಳಿಗೆ ತರಬೇತಿ, ಕಲ್ಲು ತೂರಾಟಕ್ಕೆ ಹಣ ನೀಡಲಾಗಿದೆ ಎಂದು ಎಸ್ ಐಟಿ ತನಿಖೆ ಬಹಿರಂಗ ಪಡಿಸಿದೆ. … Continue reading BREAKING NEWS: ಕಾನ್ಪುರ ಹಿಂಸಾಚಾರಕ್ಕೆ ಬಿಗ್ ಟ್ವಿಸ್ಟ್ : ದುಷ್ಕರ್ಮಿಗಳಿಗೆ ಕಲ್ಲು ತೂರಾಟಕ್ಕೆ ಹಣ ನೀಡಲಾಗಿದೆ: SIT ಬಹಿರಂಗ
Copy and paste this URL into your WordPress site to embed
Copy and paste this code into your site to embed