Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧಾರ

16/06/2025 6:31 PM

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

16/06/2025 6:23 PM

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

16/06/2025 6:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್
KARNATAKA

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

By kannadanewsnow0916/06/2025 6:23 PM

ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.

ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ 15-06-2025ರಂದು ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವಂತ ಘಟನೆ ಸಂಬಂಧ ಸ್ಷಷ್ಟನೆ ನೀಡುವಂತೆ ಸೂಚಿಸಿದ್ದಾರೆ.

ಇನ್ನೂ ಘಟನೆಯ ಸಂಬಂಧ ಕಾಂತಾರ ಚಾಪ್ಟರ್-1 ಚಿತ್ರತಂಡವು ಮೂರು ದಿನಗಳಲ್ಲಿ ತಹಶೀಲ್ದಾರರ ನೋಟಿಸ್ ಗೆ ಉತ್ತರಿಸುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಈಗ ಕಾಂತಾರಾ ಚಾಪ್ಟರ್ -1 ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.

ಅಂದಹಾಗೇ ನೀರಲ್ಲಿ ಬೋಡ್ ಬಳಸಿ ಚಿತ್ರೀಕರಿಸಿದಂತ ಆರೋಪ ಕಾಂತಾರ ಚಾಪ್ಟರ್-1 ಚಿತ್ರತಂಡದ ಮೇಲಿದೆ. ಈ ರೀತಿಯ ಚಿತ್ರೀಕರಣಕ್ಕೆ ತಹಶೀಲ್ದಾರ್, ಜಿಲ್ಲಾಡಳಿತದ ಅನುಮತಿಯನ್ನು ಪಡೆಯಬೇಕಿತ್ತು. ಆದರೇ ಚಿತ್ರತಂಡವು ಅನುಮತಿ ಪಡೆಯದೇ ಚಿತ್ರೀಕರಣ ನಡೆಸಿದ್ದಂತ ವೇಳೆಯಲ್ಲಿ ಈ ಘಟನೆ ನಡೆದಿದೆ.

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧಾರ

16/06/2025 6:31 PM1 Min Read

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

16/06/2025 6:15 PM1 Min Read

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM1 Min Read
Recent News

GOOD NEWS: ರಾಜ್ಯದ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧಾರ

16/06/2025 6:31 PM

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

16/06/2025 6:23 PM

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

16/06/2025 6:15 PM

ಯಾವುದೇ ಕೋಚಿಂಗ್ ಇಲ್ಲ, ಫೋನ್ ಕವರ್ ಮಾರಾಟ ಮಾಡ್ತ ‘ನೀಟ್ ಪರೀಕ್ಷೆ’ಯಲ್ಲಿ 549 ಅಂಕ ಪಡೆದ ಯುವಕ.!

16/06/2025 6:00 PM
State News
KARNATAKA

GOOD NEWS: ರಾಜ್ಯದ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧಾರ

By kannadanewsnow0916/06/2025 6:31 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ಪೀಡಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿರುವುದಾಗಿ ಶಾಲಾ…

BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್

16/06/2025 6:23 PM

BREAKING: ಇಂದು ಒಂದೇ ದಿನ ಬೆಂಗಳೂರಲ್ಲಿ 103 ಅನಧಿಕೃತ ಬೈಕ್ ಟ್ಯಾಕ್ಸಿ ಸೀಜ್: RTO ಅಡಿಷನಲ್ ಕಮಿಷನರ್ ಮಾಹಿತಿ

16/06/2025 6:15 PM

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.