ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ 15-06-2025ರಂದು ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವಂತ ಘಟನೆ ಸಂಬಂಧ ಸ್ಷಷ್ಟನೆ ನೀಡುವಂತೆ ಸೂಚಿಸಿದ್ದಾರೆ. ಇನ್ನೂ ಘಟನೆಯ ಸಂಬಂಧ ಕಾಂತಾರ ಚಾಪ್ಟರ್-1 ಚಿತ್ರತಂಡವು ಮೂರು … Continue reading BREAKING: ಕಾಂತಾರ ಚಾಪ್ಟರ್-1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ: ತಹಸಿಲ್ದಾರ್ ನೋಟಿಸ್, ಉತ್ತರಕ್ಕೆ 3 ದಿನಗಳ ಡೆಡ್ ಲೈನ್
Copy and paste this URL into your WordPress site to embed
Copy and paste this code into your site to embed