BREAKING NEWS :‘ಕಾಂತಾರ’ ವಿವಾದ : ನಟ ಚೇತನ್ ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಮಂದಿ ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ಕಾಂತಾರ ಚಿತ್ರ ವಿವಾದದ ಕಿಡಿ ಹೊತ್ತಿಸಿದ ನಟ ಚೇತನ್ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಶೇಷಾದ್ರಿಪುರಂನಲ್ಲಿರುವ ನಟ ಚೇತನ್ ಮನೆ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ಈ ವೇಳೆ ಮುಖಕ್ಕೆ ಮಸಿ ಬಳಿಯಲು ಮುಂದಾದಾಗ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ನಟ ಚೇತನ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಹಿಂದೂ ಯುವಸೇನೆ ಆಗ್ರಹಿಸಿದೆ.ಇನ್ನು ಮಡಿಕೇರಿಯಲ್ಲಿ ನಟ ಚೇತನ್ ವಿರುದ್ಧ ಹಿಂದೂ ಸೇನೆ ಡಿ.ವೈಎಸ್ಪಿಗೆ ದೂರು … Continue reading BREAKING NEWS :‘ಕಾಂತಾರ’ ವಿವಾದ : ನಟ ಚೇತನ್ ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಮಂದಿ ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ