ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿವಕುಮಾರ್
ಚನ್ನಪಟ್ಟಣ : “ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮತದಾರರಿಗೆ “ಕೃತಜ್ಞತಾ ಸಮಾವೇಶ” ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಣ್ವ ಅಣೆಕಟ್ಟಿಗೆ ಭೇಟಿ ನೀಡಿ ಭಾನುವಾರ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ.ಪಿ ಯೋಗೇಶ್ವರ್, ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕರಾದ ಬಾಲಕೃಷ್ಣ, ರಂಗನಾಥ್, ಎನ್ ಶ್ರೀನಿವಾಸ್, ವಿಧಾನ ಪರಿಷತ್ … Continue reading ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed