ಕಪ್ಪತ್ತಗುಡ್ಡ ಗಣಿಗಾರಿಕೆ ಪ್ರಸ್ತಾಪ ಮುಂದೂಡಿಕೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಕಪ್ಪತ್ತಗುಡ್ಡ ವನ್ಯಜೀವಿಧಾಮದ 10 ಕಿ.ಮೀ ವ್ಯಾಪ್ತಿಯಲ್ಲಿನ ಗಣಿಗಾರಿಕೆ ಪ್ರಸ್ತಾವನೆಗಳಿಗೆ ಅವಕಾಶ ಕೋರಿದ್ದ ಒಟ್ಟು 28 ಪ್ರಸ್ತಾವನೆಗಳನ್ನು ಮುಂದೂಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ನಿರ್ಧರಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, 16ನೇ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಈ ಕುರಿತು ಚರ್ಚಿಸಿ ಕಪ್ಪತ್ತಗುಡ್ಡ ವನ್ಯಜೀವಿಧಾಮದ 1 ಕಿ.ಮೀ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವ … Continue reading ಕಪ್ಪತ್ತಗುಡ್ಡ ಗಣಿಗಾರಿಕೆ ಪ್ರಸ್ತಾಪ ಮುಂದೂಡಿಕೆ: ಸಚಿವ ಈಶ್ವರ್ ಖಂಡ್ರೆ