BIGG NEWS: ಕಾರಂಜಾ ಮುಳುಗಡೆ; ರೈತರಿಗೆ ಹೆಚ್ಚುವರಿ ಪರಿಹಾರ ನೀಡುವುದಕ್ಕೆ ಆಗೋಲ್ಲ- ಗೋವಿಂದ್‌ ಕಾರಜೋಳ

ಬೀದರ್:‌ ಜಿಲ್ಲೆಯಲ್ಲಿ ಕಾರಂಜಾ ಡ್ಯಾಂ ನಿರ್ಮಾಣದಿಂದ ರೈತರು ಭೂಮಿ ಕಳೆದುಕೊಂಡಿದ್ದಾರೆ. ಹೀಗಾಗಿ ಅದರ ಪರಿಹಾರಕ್ಕಾಗಿ ಆಗ್ರಹಿಸಿ ನಿನ್ನೆ ರೈತರು ಪ್ರತಿಭಟನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಗೋವಿಂದ ಕಾರಜೋಳ, ಸಂತ್ರಸ್ತರಿಗೆ ಈಗಾಗಲೇ ಪರಿಹಾರ ಕೊಡಲಾಗಿದೆ. ಹೆಚ್ಚುವರಿಯಾಗಿ ನೀಡಲು ಬರುವುದಿಲ್ಲ. ಪರಿಹಾರ ನೀಡಲು ಕಾನೂನಾತ್ಮಕವಾಗಿ ಯಾವುದೇ ಅವಕಾಶವಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. BIGG NEWS: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ; ನಟ ಅಜಯ್‌ ದೇವಗನ್‌ ವಿರುದ್ಧ ದೂರು ವಿಧಾನ ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ … Continue reading BIGG NEWS: ಕಾರಂಜಾ ಮುಳುಗಡೆ; ರೈತರಿಗೆ ಹೆಚ್ಚುವರಿ ಪರಿಹಾರ ನೀಡುವುದಕ್ಕೆ ಆಗೋಲ್ಲ- ಗೋವಿಂದ್‌ ಕಾರಜೋಳ