BIG NEWS: ಕರ್ನಾಟಕ ವಿಧಾನಸಭಾ ಉಪ ಚುನಾವಣೆ: ಬಿಜೆಪಿಯಿಂದ ಸಂಡೂರು, ಶಿಗ್ಗಾವಿಗೆ ಅಭ್ಯರ್ಥಿಗಳನ್ನು ಘೋಷಣೆ | Karnataka By-Election

ಬೆಂಗಳೂರು: ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಮೂರು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಇಂದು ಕೇಂದ್ರ ಬಿಜೆಪಿಯಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ. ವಯನಾಡಿನ ಒಂದು ಕ್ಷೇತ್ರ, ಅಸ್ಸಾಂನ ಮೂರು, ಬಿಹಾರದ ಎರಡು, ಛತ್ತೀಸ್ ಗಡದ ಒಂದು, ಕರ್ನಾಟಕದ ಶಿಗ್ಗಾವಿಯ ವಿಧಾನಸಭಾ … Continue reading BIG NEWS: ಕರ್ನಾಟಕ ವಿಧಾನಸಭಾ ಉಪ ಚುನಾವಣೆ: ಬಿಜೆಪಿಯಿಂದ ಸಂಡೂರು, ಶಿಗ್ಗಾವಿಗೆ ಅಭ್ಯರ್ಥಿಗಳನ್ನು ಘೋಷಣೆ | Karnataka By-Election