ಬೆಂಗಳೂರು: ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಜಾರಿಗೆ ತರುತ್ತಿರುವ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಈ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಈ ನೀತಿ ಜಾರಿಗೆ ತರಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳು ಸೂಚಿಸಿದರು. ಅವರು ಇಂದು ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಕುರಿತು ಇಂದು ಪ್ರೊ. ಅಶೋಕ ಶೆಟ್ಟರ್ ನೇತೃತ್ವದ ಟಾಸ್ಕ್ ಫೋರ್ಸ್ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಸುವರ್ಣಾವಕಾಶ: ಹೈನುಗಾರಿಕೆ, ಎರೆಹುಳ ಗೊಬ್ಬರ ತಯಾರಿಕೆ, ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ … Continue reading ಆರ್ ಅಂಡ್ ಡಿ ನೀತಿ ರೂಪಿಸುವ ಮೊದಲ ರಾಜ್ಯ ಕರ್ನಾಟಕ: ವ್ಯವಸ್ಥಿತವಾಗಿ ಜಾರಿಗೆ ತರಲು ಅಧಿಕಾರಿಗಳಿಗೆ CM ಬೊಮ್ಮಾಯಿ ಸೂಚನೆ
Copy and paste this URL into your WordPress site to embed
Copy and paste this code into your site to embed