BIG BREAKING NEWS: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ | IPS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ( IPS Officer Transfer ) ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಲಾಗಿದ್ದು, ಆಡಳಿತ ವಿಭಾಗ ಎಡಿಜಿಪಿಯಾಗಿದ್ದಂತ ಡಾ.ಎಂ ಅಬ್ದುಲ್ಲಾ ಸಲೀಂ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗದ ಎಡಿಜಿಪಿ ಹಾಗೂ ಎಸ್ಪಿಯಾಗಿ ನೇಮಿಸಲಾಗಿದೆ. ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಕಾರ್ಡ್‌ ವಿತರಣೆ – ಸಚಿವ ಡಾ.ಕೆ.ಸುಧಾಕರ್‌ ಕ್ರಿಮಿನಲ್ ಇನ್ವೆಸ್ಟಿಗೇಷನ್ ವಿಭಾಗ, ಎಕಾನಾಮಿಕಲ್ ಅಫೆನ್ಸ್ … Continue reading BIG BREAKING NEWS: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ | IPS Officer Transfer