BIGG NEWS: ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಗೆಲುವು; ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಹಂಚಿ ಸಂಭ್ರಮ

ನವದೆಹಲಿ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರನ್ನು ಸೋಲಿಸಿ ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸಿದ್ದಾರೆ. HEALTH TIPS : ಮೈ-ಕೈ ನೋವು ಹೋಗಲಾಡಿಸಲು ಸುಲಭವಾದ ಪರಿಹಾರಗಳಿವೆ..! ತಜ್ಞರ ಸಲಹೆ   ಈ ಕುರಿತು ಟ್ವೀಟ್ ಮಾಡಿರುವ ಅವರು, “ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. … Continue reading BIGG NEWS: ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಗೆಲುವು; ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಹಂಚಿ ಸಂಭ್ರಮ