BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ಸಹಕಾರ ಸಂಘ’ಗಳ ವಿಧೇಯಕಕ್ಕೆ ಹಿನ್ನಡೆ: ‘ಸೆಲೆಕ್ಟ್ ಕಮಿಟಿ’ಗೆ ಹಾಕಿದ ಸಭಾಪತಿ

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ವಿಧೇಯಕವನ್ನು ಇಂದು ವಿಧಾನಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಮಂಡಿಸಲಾಗಿತ್ತು. ಆದರೇ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಎನ್ನುವಂತೆ ಸಭಾಪತಿಗಳು ವಿಧೇಯಕವನ್ನು ಸೆಲೆಕ್ಟ್ ಕಮಿಟಿಗೆ ಹಾಕಿದ್ದಾರೆ. ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಸರ್ಕಾರಕ್ಕೆ ಭಾರೀ ಹಿನ್ನಲೆಯುಂಟಾದಂತೆ ಆಗಿದೆ. ವಿಧಾನಸಭೆಯಲ್ಲಿ ಮಂಡನೆಯಾಗಿ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿ ಅಂಗೀಕಾರವನ್ನು ಪಡೆದಿತ್ತು. ಆ ಬಳಿಕ ಇಂದು ವಿಧಾನಪರಿಷತ್ತಿನಲ್ಲಿ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ವಿಧಾನಸೌಧದದಲ್ಲಿ ಪಾಕಿಸ್ತಾನ್ ಜಿಂದಾಬಾಂದ್ ಘೋಷಣೆಯ ವಿಚಾರವಾಗಿ … Continue reading BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ಸಹಕಾರ ಸಂಘ’ಗಳ ವಿಧೇಯಕಕ್ಕೆ ಹಿನ್ನಡೆ: ‘ಸೆಲೆಕ್ಟ್ ಕಮಿಟಿ’ಗೆ ಹಾಕಿದ ಸಭಾಪತಿ