‘ಬಿಜೆಪಿ ಆಡಳಿತದಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ’ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ

ಬೆಂಗಳೂರು : ಬಿಜೆಪಿ ಆಡಳಿತದಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಬಿಜೆಪಿ ಆಡಳಿತದಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ, ಹಲ್ಲೆ, ಸುಲಿಗೆ, ದರೋಡೆಗಳಂತಹ ಕ್ರೈಮ್ಗಳನ್ನು ಪೊಲೀಸರೇ ಮಾಡುವಂತಹ ಸ್ಥಿತಿ ನಿರ್ಮಿಸಿದ್ದು ಬಿಜೆಪಿ ಸರ್ಕಾರದ ಸಾಧನೆಗಳಲ್ಲೊಂದು! ಗೃಹ ಇಲಾಖೆಯನ್ನು ಸುಲಿಗೆ ಇಲಾಖೆಯನ್ನಾಗಿ ಮಾಡಿದ ಕೀರ್ತಿ ಆರಗ ಜ್ಞಾನೇಂದ್ರ ಅವರಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆಯಾಗಿದೆ, ಸರ್ಕಾರ ಮಾತ್ರ ‘ಆತಂಕಪಡಬೇಕಿಲ್ಲ’ ನಿರ್ಲಕ್ಷ್ಯದ ಹೇಳಿಕೆ ನೀಡಿ ಸುಮ್ಮನಿದೆ. ಸೊಳ್ಳೆಗಳಿಂದ ಹರಡುವ … Continue reading ‘ಬಿಜೆಪಿ ಆಡಳಿತದಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ’ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ