Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಎಲ್‌ಒಸಿಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ವರದಿಗಳನ್ನು ನಿರಾಕರಿಸಿದ ಭಾರತೀಯ ಸೇನೆ

05/08/2025 10:25 PM

Good News ; ಭಾರತೀಯ ಪ್ರವಾಸಿಗರಿಗೆ ‘ವೀಸಾ ಮುಕ್ತ’ ಪ್ರವೇಶಕ್ಕೆ ‘ಫಿಲಿಫೈನ್ಸ್’ ಅನುಮೋದನೆ

05/08/2025 10:10 PM

67,000 ಕೋಟಿ ರೂ.ಗಳ ರಕ್ಷಣಾ ಯೋಜನೆಗೆ ಮೋದಿ ಸರ್ಕಾರ ಅನುಮೋದನೆ

05/08/2025 10:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಕಾಂಗ್ರೆಸಿಗರೇ ಯಾತಕ್ಕಾಗಿ ದಿಲ್ಲಿ ಚಲೋ ನಾಟಕ? : ಕೈ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ
KARNATAKA

ಕರ್ನಾಟಕ ಕಾಂಗ್ರೆಸಿಗರೇ ಯಾತಕ್ಕಾಗಿ ದಿಲ್ಲಿ ಚಲೋ ನಾಟಕ? : ಕೈ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

By kannadanewsnow0506/02/2024 1:28 PM

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನುದಾನ ನೀಡುವಲ್ಲಿ ಮಲತಾಯಿದೋರಾಣೆ ಅನುಸರಿಸುತ್ತಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಇದರ ಭಾಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಸಿರಿಗಂತೆ 136 ಶಾಸಕರು ಸಚಿವರು ಸೇರಿದಂತೆ ಕಾಂಗ್ರೆಸ್ನ ಎಲ್ಲಾ ನಾಯಕರು ದೆಹಲಿಗೆ ತೆರಳಲಿದ್ದಾರೆ.ಈ ಒಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರಾಜ್ಯಸಂಸದವರಿಗೆ ಪ್ರತಿಭಟನೆಗೆ ಬೆಂಬಲ ಸೂಚಿಸುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಡೆಸುತ್ತಿರುವ ಈ ಪ್ರತಿಭಟನೆಗೆ ಕೇಂದ್ರ ಸಚಿವ ಪ್ರಹದ ಜೋಶಿ ಅವರು ತಮ್ಮ ಟ್ವೀಟ್ ಖಾತೆಯಲ್ಲಿ ಆಕ್ರೋಶ ಅವರ ಹಾಕಿದ್ದು ಕರ್ನಾಟಕ ಕಾಂಗ್ರೆಸಿಗರೇ ಯಾತಕ್ಕಾಗಿ ದಿಲ್ಲಿ ಚಲೋ ನಾಟಕ? ಎಂದು ಕಿಡಿ ಕಾರಿದ್ದಾರೆ.

1) ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕನ್ನ ಹಾಕಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

2) ರೈತರ ಮಕ್ಕಳಿಗೆ ನೀಡುತ್ತಿದ್ದ ರೈತನಿಧಿ ರದ್ದುಗೊಳಿಸಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

3) ಧರ್ಮದ ಹೆಸರಿನಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

4) ತುಷ್ಟೀಕರಣದ ರಾಜಕಾರಣ ಮಾಡಿ ರಾಜ್ಯದ ಜನರ ಶಾಂತಿ ಕದಡಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

5) ಕನ್ನಡದ ಪರ ಹೋರಾಟ ಮಾಡಿದ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿ ಕನ್ನಡವಿರೋಧಿ ಎಂಬುದನ್ನು ಸಾಬೀತು ಪಡಿಸಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?

6) ರಾಷ್ಟ್ರವನ್ನು ವಿಭಜನೆ ಮಾಡುತ್ತೇವೆ ಎನ್ನುವವರಿಗೆ ನೇರವಾಗಿ ಬೆಂಬಲ ನೀಡಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ? ಉತ್ತರಿಸಿ ಸಿದ್ದರಾಮಯ್ಯನವರೇ??? ಎಂದು ಜೋಶಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ಕಾಂಗ್ರೆಸಿಗರೇ….. ಯಾತಕ್ಕಾಗಿ ದಿಲ್ಲಿ ಚಲೋ ನಾಟಕ?

* ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕನ್ನ ಹಾಕಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?
* ರೈತರ ಮಕ್ಕಳಿಗೆ ನೀಡುತ್ತಿದ್ದ ರೈತನಿಧಿ ರದ್ದುಗೊಳಿಸಿದ್ದೀರಲ್ಲಾ, ಅದಕ್ಕಾಗಿ ದಿಲ್ಲಿ ಚಲೋ ನಾಟಕವೇ?
* ಧರ್ಮದ ಹೆಸರಿನಲ್ಲಿ ಸಮಾಜದ ಸ್ವಾಸ್ಥ್ಯ ಹಾಳು… https://t.co/nxBI4jkVYy

— Pralhad Joshi (@JoshiPralhad) February 6, 2024

Share. Facebook Twitter LinkedIn WhatsApp Email

Related Posts

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

05/08/2025 9:43 PM1 Min Read

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM2 Mins Read

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM2 Mins Read
Recent News

BREAKING: ಎಲ್‌ಒಸಿಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ವರದಿಗಳನ್ನು ನಿರಾಕರಿಸಿದ ಭಾರತೀಯ ಸೇನೆ

05/08/2025 10:25 PM

Good News ; ಭಾರತೀಯ ಪ್ರವಾಸಿಗರಿಗೆ ‘ವೀಸಾ ಮುಕ್ತ’ ಪ್ರವೇಶಕ್ಕೆ ‘ಫಿಲಿಫೈನ್ಸ್’ ಅನುಮೋದನೆ

05/08/2025 10:10 PM

67,000 ಕೋಟಿ ರೂ.ಗಳ ರಕ್ಷಣಾ ಯೋಜನೆಗೆ ಮೋದಿ ಸರ್ಕಾರ ಅನುಮೋದನೆ

05/08/2025 10:00 PM

ಪ್ರಾಣಿ ಹಿಂಸೆ ತಡೆಗೆ ಮಹತ್ವದ ಕ್ರಮ ; ಮೊದಲ ಅಪರಾಧಕ್ಕೆ ಕನಿಷ್ಠ ₹10 ದಂಡ : ಕೇಂದ್ರ ಸರ್ಕಾರ

05/08/2025 9:53 PM
State News
KARNATAKA

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

By kannadanewsnow0905/08/2025 9:43 PM KARNATAKA 1 Min Read

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2025, ದಿನಾಂಕ 07.04.2025ರ ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM

ಬೆಂಗಳೂರಿನ ಯಲಹಂಕದಲ್ಲಿ ನಿರ್ಮಿಸಿರುವ ‘ನೂತನ ಕ್ವಾಟ್ರಾಸ್’ ಉದ್ಘಾಟಿಸಿದ CRPF ಮಹಾನಿರ್ದೇಶಕರು

05/08/2025 8:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.