BREAKING NEWS: ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ; ಮದರಸಾಗಳ ಮೇಲೆ ಹದ್ದಿನಕಣ್ಣಿಟ್ಟ ಶಿಕ್ಷಣ ಇಲಾಖೆ

ಬೆಂಗಳೂರು: ಸದ್ಯ ಕೇಂದ್ರ ಸರ್ಕಾರ ಪಿಎಫ್‌ ಐ ಸಂಘಟನೆ ಬ್ಯಾನ್‌ ಮಾಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಮದರಸಾಗಳ ಮೇಲೆ ಹದ್ದಿನಕಣ್ಣಿಟ್ಟಿದೆ. BIGG NEWS: ಸೀಬರ್ಡ್‌ ನಿರಾಶ್ರಿತ ಮಹಿಳೆಗೆ ಪರಿಹಾರ ನೀಡದೆ ಸತಾಯಿಸಿದ ಇಲಾಖೆ; ಸರ್ಕಾರಿ ಕಚೇರಿಯ ಚರಾಸ್ತಿ ಜಪ್ತಿಗೆ ಕೋರ್ಟ್‌ ಆದೇಶ   ಮದರಸಾಗಳಲ್ಲಿ ಉಗ್ರ ಚಟುವಟಿಕೆಆರೋಪದ ಬಳಿಕ ಎಚ್ಚರ ವಹಿಸಿಕೊಂಡಿದ್ದಾರೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಸಮತಿ ರಚನೆ ಮಾಡಲಾಗಿದೆ. ಉತ್ತರಪ್ರದೇಶ ಮಾದರಿಯಲ್ಲಿ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಮುಂದಾಗಿದ್ದಾರೆ. ಇದೀಗ ಮದರಸಾಗಳ ಚಟುವಟಿಕೆ … Continue reading BREAKING NEWS: ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ; ಮದರಸಾಗಳ ಮೇಲೆ ಹದ್ದಿನಕಣ್ಣಿಟ್ಟ ಶಿಕ್ಷಣ ಇಲಾಖೆ