Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ನೇಮಕ: ಪಿಎಂ ಮೋದಿ ಪ್ರತಿಕ್ರಿಯೆ

13/09/2025 10:44 AM

BREAKING :ಮಿಜೋರಾಂನಲ್ಲಿ ಹೊಸ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ | WATCH VIDEO

13/09/2025 10:32 AM

ಗೃಹ ಖರೀದಿದಾರರ ಸಂಕಷ್ಟಕ್ಕೆ ಸರ್ಕಾರ ಮೂಕ ಪ್ರೇಕ್ಷಕನಾಗಿ ಇರಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

13/09/2025 10:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಆರ್ಥಿಕ ಸಹಾಯ : CM ಸಿದ್ದರಾಮಯ್ಯ
KARNATAKA

ಪ್ರವಾಹಪೀಡಿತ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಆರ್ಥಿಕ ಸಹಾಯ : CM ಸಿದ್ದರಾಮಯ್ಯ

By kannadanewsnow0513/09/2025 8:03 AM

ಬೆಂಗಳೂರು : ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ದುರಂತಗಳಲ್ಲಿ ಒಟ್ಟು 380 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಮಾಚಲ ಪ್ರದೇಶಕ್ಕೆ ಸಹಾಯಹಸ್ತ ನೀಡಿದ್ದು, 5 ಕೋಟಿ ರೂ. ಹಣ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ.

ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ. ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ.

ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಹಣವನ್ನು ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ‘ನಾವು ನೀಡುವ ಈ ಹಣದಿಂದ ನಿಮ್ಮ ರಾಜ್ಯಕ್ಕಾದ ನಷ್ಟವನ್ನು, ಬಲಿಯಾ ಜೀವಗಳನ್ನು ವಾಪಾಸ್ ತಂದುಕೊಡಲು ಸಾಧ್ಯವಿಲ್ಲ ಎಂಬುದು ನಮಗೆ ತಿಳಿದಿದೆ. ಆದರೆ, ಈ ದುರಂತದಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಈ ಹಣದಿಂದ ತುರ್ತು ಸೌಲಭ್ಯ ಕಲ್ಪಿಸಲು ಸಹಾಯವಾಗಲಿ ಎಂಬ ಉದ್ದೇಶ ನಮ್ಮದು’ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಪಹಣಿ ಹೊಂದಿರುವ `ರೈತರಿಗೆ ಗುಡ್ ನ್ಯೂಸ್’ : ತುಂತುರು ನೀರಾವರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

13/09/2025 10:24 AM1 Min Read

ಇನ್ನು ಈ ‘ಇಂಜೆಕ್ಷನ್’ ಕೊಟ್ಟರೆ ‘ಆತ್ಮಹತ್ಯೆ’ ಯೋಚನೆಯೇ ಸುಳಿಯಲ್ಲ : ವೈದ್ಯರಿಂದ ಹೊಸ ಸಂಶೋಧನೆ.!

13/09/2025 10:16 AM1 Min Read

BIG UPDATE: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ: ಹೀಗಿದೆ ಮೃತರು, ಗಾಯಾಳುಗಳ ಪಟ್ಟಿ

13/09/2025 10:04 AM1 Min Read
Recent News

ನೇಪಾಳದ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ನೇಮಕ: ಪಿಎಂ ಮೋದಿ ಪ್ರತಿಕ್ರಿಯೆ

13/09/2025 10:44 AM

BREAKING :ಮಿಜೋರಾಂನಲ್ಲಿ ಹೊಸ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ | WATCH VIDEO

13/09/2025 10:32 AM

ಗೃಹ ಖರೀದಿದಾರರ ಸಂಕಷ್ಟಕ್ಕೆ ಸರ್ಕಾರ ಮೂಕ ಪ್ರೇಕ್ಷಕನಾಗಿ ಇರಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

13/09/2025 10:26 AM

BREAKING : ರಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ : ಕೆಲವೇ ಗಂಟೆಗಳಲ್ಲಿ ‘ಸುನಾಮಿ’ ಎಚ್ಚರಿಕೆ |WATCH VIDEO

13/09/2025 10:25 AM
State News
KARNATAKA

ಪಹಣಿ ಹೊಂದಿರುವ `ರೈತರಿಗೆ ಗುಡ್ ನ್ಯೂಸ್’ : ತುಂತುರು ನೀರಾವರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5713/09/2025 10:24 AM KARNATAKA 1 Min Read

2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಅರ್ಜಿ ನಮೂನೆಯೊಂದಿಗೆ…

ಇನ್ನು ಈ ‘ಇಂಜೆಕ್ಷನ್’ ಕೊಟ್ಟರೆ ‘ಆತ್ಮಹತ್ಯೆ’ ಯೋಚನೆಯೇ ಸುಳಿಯಲ್ಲ : ವೈದ್ಯರಿಂದ ಹೊಸ ಸಂಶೋಧನೆ.!

13/09/2025 10:16 AM

BIG UPDATE: ಹಾಸನ ಗಣೇಶ ಮೆರವಣಿಗೆ ವೇಳೆ ದುರಂತ: ಹೀಗಿದೆ ಮೃತರು, ಗಾಯಾಳುಗಳ ಪಟ್ಟಿ

13/09/2025 10:04 AM

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.