Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

28/10/2025 3:43 PM

ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ

28/10/2025 3:32 PM

BREAKING : 8ನೇ ವೇತನ ಆಯೋಗದ ‘ಉಲ್ಲೇಖಿತ ನಿಯಮಗಳಿಗೆ (ToR)’ ಕೇಂದ್ರ ಸರ್ಕಾರ ಅನುಮೋದನೆ |8th Pay Commission

28/10/2025 3:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಕ್ಕೆ 2 ವರ್ಷ ಪೂರ್ಣ ಸದ್ಯದಲ್ಲೇ ಸಂಭ್ರಮಾಚರಣೆ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ರಾಜ್ಯ ಸರ್ಕಾರಕ್ಕೆ 2 ವರ್ಷ ಪೂರ್ಣ ಸದ್ಯದಲ್ಲೇ ಸಂಭ್ರಮಾಚರಣೆ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0916/03/2025 5:13 PM

ಗದಗ : “ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದಾಗ, “ಅವರ ಪಕ್ಷದಲ್ಲಿ ಇಬ್ಬರು ಕ್ರಿಶ್ಚಿಯನ್ಸ್, ಮೂರು ಜನ ಮುಸ್ಲಿಮರಿಗೆ ಅವಕಾಶ ಮಾಡಿಕೊಡಲಿ. ಹೀಗೆ ಮಾಡಿದಾಗ ಮಾತ್ರ ವಿಜಯೇಂದ್ರ ಅವರಿಗೆ ಸಮಬಾಳು ಸಮಪಾಲು ಎಂದು ಮಾತನಾಡಲು ಒಂದು ಅವಕಾಶ ಸಿಗುತ್ತದೆ” ಎಂದರು.

ವಿಜಯೇಂದ್ರ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ವಿಜಯೇಂದ್ರ ಸರಿಯಾಗಿ ಓದಲಿ. ಯಾರು, ಯಾರು ಸೇರಿದರೆ ಶಾಂತಿಯ ತೋಟ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳಲಿ. ಇನ್ನು ಪಾಪ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ಲೆವೆಲ್ ನಲ್ಲಿ ಇರಲಿ” ಎಂದರು.

“ಮುಸ್ಲಿಂ, ಸಿಕ್, ಜೈನ, ಪಾರ್ಸಿ, ಬೌದ್ದರು ಇವರೆಲ್ಲಾ ನಮ್ಮ‌ ದೇಶದ ಹಾಗೂ ಕರ್ನಾಟಕದ ಪ್ರಜೆಗಳು. ನಾವು ಎಲ್ಲಾ ಅಲ್ಪಸಂಖ್ಯಾತರು, ಹಿಂದುಳಿದವರ ಬಗ್ಗೆ ಚಿಂತನೆ ಮಾಡುತ್ತೇವೆ” ಎಂದು ಹೇಳಿದರು.

ಪಕ್ಷದ‌ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಂಡ ಹಿನ್ನೆಲೆ ಉತ್ತರ ಕರ್ನಾಟಕ ಭಾಗದಲ್ಲಿ ಸಂಭ್ರಮಾಚರಣೆ ಬಗ್ಗೆ ಬೆಂಬಲಿಗರ ಒತ್ತಾಸೆಯ ಬಗ್ಗೆ ಕೇಳಿದಾಗ, “ಈ ಬಗ್ಗೆ ಹಲವರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಮೊದಲು ಮಂತ್ರಿಗಳಿಗೆ ಪ್ರತಿ ವಿಧಾನಸಭಾ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಎಂದು ಸೂಚನೆ ಕೊಟ್ಟಿದ್ದು,‌ ಇದು ಮೊದಲು ನಡೆಯಲಿ. ಆ ನಂತರ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾಗಿದ್ದು ಈ ಸಂಭ್ರಮಾಚರಣೆಯನ್ನು ಮಾಡಲೇಬೇಕಾಗಿದೆ. ಇದನ್ನೂ ಮಾಡುತ್ತೇವೆ” ಎಂದರು.

ಅಲ್ಪಸಂಖ್ಯಾತ ಮೀಸಲಾತಿಯಿಂದ ಸಂವಿಧಾನನಕ್ಕೆ ಕಾಂಗ್ರೆಸ್ ತಿಲಾಂಜಲಿ ಇಟ್ಟಿದೆ ಎನ್ನುವ ಬಿಜೆಪಿಯ ರವಿಶಂಕರ್ ಪ್ರಸಾದ್ ಅವರ ಟೀಕೆಯ ಬಗ್ಗೆ ಕೇಳಿದಾಗ, “ನಿಮ್ಮ (ಮಾಧ್ಯಮದವರ) ಮಾತು ಕೇಳುವುದಿಲ್ಲ. ಅವರು ಏನು ಹೇಳಿದ್ದಾರೆ ಎಂದು ನಾನು ತಿಳಿದುಕೊಂಡು ಮಾತನಾಡುತ್ತೇನೆ” ಎಂದರು.

BIG UPDATE: ಉತ್ತರ ಮೆಸಿಡೋನಿಯಾದ ನೈಟ್‌ಕ್ಲಬ್‌ ನಲ್ಲಿ ಬೆಂಕಿ ಅವಘಡ: 51 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಕಲ್ಬುರ್ಗಿಯಲ್ಲಿ ‘ಮಂಗಳಮುಖಿಯನ್ನು’ ಬೆತ್ತಲೆಗೊಳಿಸಿ, ತಲೆ ಬೋಳಿಸಿ ಹಲ್ಲೆ!

Share. Facebook Twitter LinkedIn WhatsApp Email

Related Posts

ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

28/10/2025 3:43 PM1 Min Read

ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ

28/10/2025 3:32 PM2 Mins Read

BREAKING : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ‘BMTC ಎಲೆಕ್ಟ್ರಿಕ್ ಬಸ್ ಅಪಘಾತ : ಹಲವರಿಗೆ ಗಂಭೀರ ಗಾಯ

28/10/2025 3:26 PM1 Min Read
Recent News

ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

28/10/2025 3:43 PM

ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ

28/10/2025 3:32 PM

BREAKING : 8ನೇ ವೇತನ ಆಯೋಗದ ‘ಉಲ್ಲೇಖಿತ ನಿಯಮಗಳಿಗೆ (ToR)’ ಕೇಂದ್ರ ಸರ್ಕಾರ ಅನುಮೋದನೆ |8th Pay Commission

28/10/2025 3:29 PM

BREAKING : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ‘BMTC ಎಲೆಕ್ಟ್ರಿಕ್ ಬಸ್ ಅಪಘಾತ : ಹಲವರಿಗೆ ಗಂಭೀರ ಗಾಯ

28/10/2025 3:26 PM
State News
KARNATAKA

ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

By kannadanewsnow0528/10/2025 3:43 PM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯ ಮೇಲೆ ಕಿಡಿಗೇಡಿಗಳು ಲಾರೆನ್ಸ್ ಬಿಷ್ನೋಯ್ ಎಂದು…

ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು : ಸಿಎಂ ಕರೆ

28/10/2025 3:32 PM

BREAKING : ಬೆಂಗಳೂರಲ್ಲಿ ಬ್ರೇಕ್ ಫೇಲ್ ಆಗಿ ‘BMTC ಎಲೆಕ್ಟ್ರಿಕ್ ಬಸ್ ಅಪಘಾತ : ಹಲವರಿಗೆ ಗಂಭೀರ ಗಾಯ

28/10/2025 3:26 PM

ರಾಜ್ಯದಲ್ಲಿ ಮಾದಕದ್ರವ್ಯ ನಿಗ್ರಹಿಸಲು, ವಿಶೇಷ ಕಾರ್ಯಪಡೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

28/10/2025 3:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.