Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕವನ್ನು ರಾಜ್ಯ ಸರ್ಕಾರ ‘ಪಾಕಿಸ್ತಾನ’ ಮಾಡಲು ಹೊರಟಿದೆ: ಸಂಸದ ತೇಜಸ್ವಿ ಸೂರ್ಯ ವಾಗ್ಧಾಳಿ
KARNATAKA

ಕರ್ನಾಟಕವನ್ನು ರಾಜ್ಯ ಸರ್ಕಾರ ‘ಪಾಕಿಸ್ತಾನ’ ಮಾಡಲು ಹೊರಟಿದೆ: ಸಂಸದ ತೇಜಸ್ವಿ ಸೂರ್ಯ ವಾಗ್ಧಾಳಿ

By kannadanewsnow0925/10/2024 3:58 PM

ಬೆಂಗಳೂರು: ಕರ್ನಾಟಕವನ್ನು ರಾಜ್ಯ ಸರ್ಕಾರ ಪಾಕಿಸ್ತಾನ ಮಾಡಲು ಹೊರಟಿದೆ. ವಿಜಯಪುರದ ಒಂದು ಜಿಲ್ಲೆಯ 15 ಸಾವಿರ ಎಕರೆ ರೈತರ ಜಮೀನನ್ನು ವಕ್ಫ್ ಬೋರ್ಡ್ ನನ್ನದು ಎಂದು ಹೇಳಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿದೆ. ಸಚಿವ ಜಮೀರ್ ಅಹ್ಮದ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಬರೆಯಿಸಲು ಹೊರಟಿದ್ದಾರೆ ಎಂಬುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಇಂದು ಬೆಂಗಳೂರಿನ ಜಯನಗರದ ಸಂಸದರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ವಿಜಯಪುರ ಜಿಲ್ಲೆ ತ್ರಿಕೋಟ ತಾಲೂಕಿನ ಹೊನ್ನವಾಡ ಗ್ರಾಮದಲ್ಲಿ 11,500 ಎಕರೆ ಪ್ರದೇಶದ ರೈತರ ಜಮೀನನ್ನು ಸರ್ಕಾರ ರಾತ್ರೋ ರಾತ್ರಿ ವಕ್ಫ್ ಬೋರ್ಡ್ ಗೆ ನೀಡಲು ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಕ್ಪ್ ಬೋರ್ಡ್ ಕಾನೂನಿಗೆ ತಿದ್ದುಪಡಿಯನ್ನು ತರಲು ಹೊರಟಿರುವ ಕಾರಣಕ್ಕೆ ಸಚಿವ ಜಮೀರ್ ಅವರು ಈ ಕಾರ್ಯಕ್ಕೆ ಮುಂದಾಗಿದ್ದಾರೆ ಎಂಬುದಾಗಿ ಗುಡುಗಿದರು.

ಮುಸ್ಲಿಂರು ಕಾಂಗ್ರೆಸ್ ಗೆ ಮತ ಹಾಕುತ್ತಾರೆ ಎಂಬ ಕಾರಣದಿಂದ ಹಿಂದೂಗಳ ಜಮೀನನ್ನು ಮುಸ್ಲಿಮರಿಗೆ ಹೊರಟಿದೆ. ವಿಜಯಪುರ ಜಿಲ್ಲೆಯಲ್ಲಿ 15 ಸಾವಿರ ಎಕರೆ ಜಮೀನನ್ನು ವಕ್ಫ್ ಬೋರ್ಡ್ ನೀಡುಲು ಹೊರಟಿರುವ ಮರ್ಮ ಏನು? ಎಂದು ಪ್ರಶ್ನಿಸಿದರು. ಅಲ್ಲದೇ ಇದರ ವಿರುದ್ದು ಬಿಜೆಪಿ ಹೋರಾಟ ಮಾಡಲಾಗುತ್ತದೆ. ಕಾನೂನಾತ್ಮಕ ಹೋರಾಟ ರೂಪಿಸಲಾಗುವುದು. ಯಾವುದೇ ರೈತರು ವಕ್ಫ್ ಬೋರ್ಡ್ ನಿಂದ ಅಸ್ತಿ ಕಳೆದು ಕೊಂಡರೆ ನನ್ನ ಕಚೇರಿ ಸಂಪರ್ಕಿಸಿ ಎಂಬುದಾಗಿ ನಾಡಿನ ರೈತರಲ್ಲಿ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದರು.

ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ಭಾರತದಲ್ಲಿವೆ ವಿವಿಧ ರೀತಿಯ ‘ರೇಷನ್ ಕಾರ್ಡ್’, ಹೀಗಿವೆ ಪ್ರಯೋಜನ | Ration Cards

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

BREAKING : ಶಿವಮೊಗ್ಗದಲ್ಲಿ ಲಾರಿ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು ಓರ್ವನಿಗೆ ಗಾಯ!

Share. Facebook Twitter LinkedIn WhatsApp Email

Related Posts

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM1 Min Read

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM1 Min Read

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM1 Min Read
Recent News

ಕಾಮಾಲೆ ಬಂದಾಗ ‘ಕಣ್ಣು ಮತ್ತು ಉಗುರು’ಗಳು ‘ಹಳದಿ ಬಣ್ಣ’ಕ್ಕೆ ತಿರುಗಲು ಕಾರಣವೇನು ಗೊತ್ತಾ.?

21/06/2025 10:02 PM

ಮಜ್ಜಿಗೆಯಲ್ಲಿ ಒಂದು ಚಿಟಿಕೆ ‘ಇಂಗು’ ಬೆರೆಸಿ ಕುಡಿಯೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

21/06/2025 9:48 PM

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

21/06/2025 9:27 PM

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM
State News
KARNATAKA

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಸಸ್ಪೆಂಡ್

By kannadanewsnow0521/06/2025 9:27 PM KARNATAKA 1 Min Read

ಧಾರವಾಡ : ಕರ್ತವ್ಯ ಲೋಪ ಆರೋಪದಡಿ ಗುಡಿನಕಟ್ಟಿ ಗ್ರಾಮ ಪಂಚಾಯಿತಿ ಪಿಡಿಓ ಅಮಾನತುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿನಕಟ್ಟಿ…

BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

21/06/2025 9:20 PM

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.