ಸತತ ಮೂರನೇ ವರ್ಷವೂ ನೀತಿ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕಕ್ಕೆ ಆಗ್ರಸ್ಥಾನ | India Innovation Index

ನವದೆಹಲಿ: ನೀತಿ ಆಯೋಗದ ಮೂರನೇ ಆವಿಷ್ಕಾರ ಸೂಚ್ಯಂಕದಲ್ಲಿ 17 ಪ್ರಮುಖ ರಾಜ್ಯಗಳ ಪೈಕಿ ಕರ್ನಾಟಕ, ತೆಲಂಗಾಣ ಮತ್ತು ಹರಿಯಾಣ ಮೊದಲ ಮೂರು ರಾಜ್ಯಗಳಾಗಿ ಸ್ಥಾನ ಪಡೆದಿವೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರನ್ ಅಯ್ಯರ್ ಅವರ ಉಪಸ್ಥಿತಿಯಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಅವರು ಜಾಗತಿಕ ನಾವಿನ್ಯತೆ ಸೂಚ್ಯಂಕದ ಮಾದರಿಯನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಅವುಗಳ ಕಾರ್ಯಕ್ಷಮತೆಯನ್ನು ಪರಿಣಾಮಕಾರಿಯಾಗಿ ಹೋಲಿಸಲು ’17 ಪ್ರಮುಖ ರಾಜ್ಯಗಳು’, ’10 ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳು’ … Continue reading ಸತತ ಮೂರನೇ ವರ್ಷವೂ ನೀತಿ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕಕ್ಕೆ ಆಗ್ರಸ್ಥಾನ | India Innovation Index